ಕೊರೋನಾ ಮಧ್ಯೆಯೂ ಜನಕ್ಕೆ ಸಂತೆಯದ್ದೇ ಚಿಂತೆ: ಪೊಲೀಸರ ಲಾಠಿ ಏಟಿಗೆ ಕಾಲ್ಕಿತ್ತ ಮಂದಿ!
First Published Mar 26, 2020, 11:20 AM ISTಬಾಗಲಕೋಟೆ(ಮಾ.26): ಮಹಾಮಾರಿ ಕೊರೋನಾ ವೈರಸ್ ದೇಶದಿಂದ ಕಿತ್ತೊಗೆಯಲು ಏಪ್ರಿಲ್ 14 ರವೆರೆ ಭಾರತ್ ಲಾಕ್ಡೌನ್ ಕರೆ ಕೊಟ್ಟಿದ್ದಾರೆ. ಆದರೆ, ಬಾಗಲಕೋಟೆ ಜನ ಮಾತ್ರ ಲಾಕ್ಡೌನ್ ಮಧ್ಯೆಯೂ ಸಂತೆ ಮಾಡಲು ಮುಂದಾಗಿದ್ದರು. ಹೀಗಾಗಿ ಪೊಲೀಸರು ಸಂತೆಗೆ ಬಂದಿದ್ದ ಮಂದಿಗೆ ಲಾಠ ಏಟಿನ ರುಚಿ ತೋರಿಸಿದ್ದಾರೆ.