ಬಾಗಲಕೋಟೆ ಪೊಲೀಸರ ಮಾನವಿಯತೆಗೊಂದು ಸಲಾಂ..!

First Published Mar 30, 2020, 10:41 AM IST

ಬಾಗಲಕೋಟೆ(ಮಾ.30): ಲಾಕ್‌ಡೌನ್ ಮಧ್ಯೆ ಕರ್ತವ್ಯ ಪ್ರಜ್ಞೆಯ ಜೊತೆಗೆ ಹಸಿದ ಹೊಟ್ಟೆಗಳಿಗೆ ಆಹಾರ ವಿತರಣೆ ಮಾಡುವ ನಗರದ ಪೊಲೀಸರು ಮಾನವೀಯತೆ ಮೆರೆದಿದ್ದಾರೆ. ನಗರದ ರೈಲ್ವೆ ನಿಲ್ದಾಣ, ನವನಗರ, ವಿದ್ಯಾಗಿರಿ ಸೇರಿದಂತೆ ವಿವಿಧ ಖಾಸಗಿ ಆಸ್ಪತ್ರೆಯಲ್ಲಿನ ರೋಗಿಗಳಿಗೆ ಪೊಲೀಸರು ಆಹಾರ ವಿತರಣೆ ಮಾಡಿದ್ದಾರೆ. 

ಲಾಠಿ ಎತ್ತುವ ಕೈಯಿಂದಲೇ ಮಾನವೀಯ ಕಾರ್ಯ
undefined
ಹಸಿದ ಹೊಟ್ಟೆಗಳಿಗೆ ಆಹಾರ ವಿತರಿಸಿದ ಬಾಗಲಕೋಟೆ ಪೊಲೀಸರು
undefined
ರೈಲ್ವೆ ನಿಲ್ದಾಣ, ನವನಗರ, ವಿದ್ಯಾಗಿರಿ ಸೇರಿದಂತೆ ವಿವಿಧ ಖಾಸಗಿ ಆಸ್ಪತ್ರೆಯಲ್ಲಿನ ರೋಗಿಗಳಿಗೆ ಆಹಾರ ವಿತರಣೆ
undefined
ಪೊಲೀಸರ ಕಾರ್ಯಕ್ಕೆ ಸ್ಥಳೀಯರ ಮೆಚ್ಚುಗೆ
undefined
ಆಸ್ಪತ್ರೆ ಸಿಬ್ಬಂದಿ ಜೊತೆ ಬೀದಿಗಳಲ್ಲಿ ಆಹಾರ ಸಿಗದೆ ಪರದಾಡ್ತಿರೋ ಜನರಿಗೂ ಆಹಾರ ವಿತರಣೆ
undefined
click me!