ಸೊಮವಾರಪೇಟೆ ತಾಲೂಕಿನ ಕೊಡ್ಲಿಪೇಟೆ ಹೊಸಮುನ್ಸಿಪಾಲ್ಟಿನಿವಾಸಿ ಮಾಜಿ ಯೋಧ ದೇವರಾಜ್ (ರವಿ) ಎಂಬುವರು ತನ್ನ ಒಂದು ಎಕರೆ ಜಮೀನಿನಲ್ಲಿ ಹಸಿ ಮೆಣಸು ಬೆಳೆಸಿದ್ದರು.
undefined
ಕೊರೋನಾ ಪರಿಣಾಮದಿಂದ ರೈತರಿಂದ ನೇರವಾಗಿ ಉತ್ತಮ ಬೆಲೆಗೆ ಖರೀದಿಸುವವರಿಲ್ಲದೆ, 7 ಕ್ವಿಂಟಾಲ್ ಮೆಣಸನ್ನು ಸಾರ್ವಜನಿಕರಿಗೆ ಉಚಿತವಾಗಿ ವಿತರಿಸಿದ್ದಾರೆ. ಇದನ್ನು ಜನ ಮುಗಿಬಿದ್ದು ಕೊಂಡು ಹೋದರು.
undefined
ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ಹೋಬಳಿಯ ಹಾರೆ ಹೊಸೂರು ಗ್ರಾಮದಲ್ಲಿ ಪರಮೇಶ, ಮಹೇಶ್, ಸೋಮ, ಜಯಂತ್ 4 ಮಂದಿ ಸೇರಿ ಒಂದು ಲಕ್ಷ ಮೆಣಸು ಗಿಡ ಬೆಳೆಸಿದ್ದರು. ಈಗಾಗಲೇ ಮೊದಲ ಬೆಳೆಯ 10 ಟನ್ ಫಸಲನ್ನು ಕೊಯ್ಲು ಮಾಡಲಾಗಿದೆ. ಆದರೆ ಈಗ ಮೆಣಸು ಹಣ್ಣಾಗಿ ಕೊಳೆಯುತ್ತಿದೆ. ಇನ್ನೂ ಹಲವು ಫಸಲು ಉಳಿದಿದೆ. ಆದ್ದರಿಂದ ಇದಕ್ಕೆ ಮಾರುಕಟ್ಟೆವ್ಯವಸ್ಥೆ ಮಾಡಬೇಕೆಂದು ಅವರು ಆಗ್ರಹಿಸಿದ್ದಾರೆ.
undefined
ಮೈಸೂರಿನಲ್ಲಿ ರೈತರೊಬ್ಬರು ತಾವು ಬೆಳೆದ ಹೂಕೋಸಿನ ಗದ್ದೆಗೆ ಕುರಿಗಳನ್ನು ಬಿಟ್ಟು ಮೇಯಿಸಿದ್ದಾರೆ. ಸಾಗಾಟದ ವೆಚ್ಚ ಹೆಚ್ಚಾಗಿರುವುದರಿಂದ ಈ ರೀತಿ ಮಾಡಿದ್ದಾರೆ.
undefined
ಮಂಡ್ಯದಲ್ಲಿ ರೈತರೊಬ್ಬರು ಬೆಳೆದ ಕಲ್ಲಂಗಡಿ ಕಣ್ಣನ್ನು ಮಾರಲಾಗದೆ ಕೊನೆಗೆ ಅಷ್ಟೂ ಹಣ್ಣನ್ನು ನಾಶ ಮಾಡಿದ ಘಟನೆ ನಡೆದಿದೆ
undefined