2011ರ ವಿಶ್ವಕಪ್ ತಂಡದಲ್ಲಿದ್ದ ವೀರೇಂದ್ರ ಸೆಹ್ವಾಗ್, ಸಚಿನ್ ತೆಂಡುಲ್ಕರ್, ಯುವರಾಜ್ ಸಿಂಗ್, ಗೌತಮ್ ಗಂಭೀರ್, ಜಹೀರ್ ಖಾನ್, ಆಶಿಶ್ ನೆಹ್ರಾ, ಮುನಾಫ್ ಪಟೇಲ್, ಯೂಸುಫ್ ಪಠಾಣ್ ಎಲ್ಲಾ ಮಾದರಿ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಮತ್ತೊರ್ವ ವೇಗಿ ಶ್ರೀಶಾಂತ್ ನಿಷೇಧ ಶಿಕ್ಷೆ ಮುಗಿಸಿ ದೇಶಿ ಕ್ರಿಕೆಟ್ನಲ್ಲಿ ಕಾಣಿಸಿಕೊಂಡಿದ್ದಾರೆ.
2011ರ ವಿಶ್ವಕಪ್ ತಂಡದಲ್ಲಿದ್ದ ವೀರೇಂದ್ರ ಸೆಹ್ವಾಗ್, ಸಚಿನ್ ತೆಂಡುಲ್ಕರ್, ಯುವರಾಜ್ ಸಿಂಗ್, ಗೌತಮ್ ಗಂಭೀರ್, ಜಹೀರ್ ಖಾನ್, ಆಶಿಶ್ ನೆಹ್ರಾ, ಮುನಾಫ್ ಪಟೇಲ್, ಯೂಸುಫ್ ಪಠಾಣ್ ಎಲ್ಲಾ ಮಾದರಿ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಮತ್ತೊರ್ವ ವೇಗಿ ಶ್ರೀಶಾಂತ್ ನಿಷೇಧ ಶಿಕ್ಷೆ ಮುಗಿಸಿ ದೇಶಿ ಕ್ರಿಕೆಟ್ನಲ್ಲಿ ಕಾಣಿಸಿಕೊಂಡಿದ್ದಾರೆ.