ರಾಮ ಮಂದಿರ ನಿರ್ಮಾಣಕ್ಕೆ 1 ಕೋಟಿ ರೂಪಾಯಿ ದೇಣಿಗೆ ನೀಡಿದ ಗೌತಮ್ ಗಂಭೀರ್!
First Published Jan 21, 2021, 9:03 PM ISTರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ದೇಣಿಗೆ ಸಂಗ್ರಹ ಆರಂಭಗೊಂಡಿದೆ. ಮೂರೇ ದಿನದಲ್ಲಿ ಭಕ್ತರು 100 ಕೋಟಿ ರೂಪಾಯಿಗೂ ಹೆಚ್ಚು ದೇಣಿಗೆ ನೀಡಿದ್ದಾರೆ. ಈ ಮೂಲಕ ಅತೀ ಕಡಿಮೆ ಅವಧಿಯಲ್ಲಿ ಗರಿಷ್ಠ ದೇಣಿಕೆ ಸಂಗ್ರಹಿಸಲಾಗಿದೆ. ಇದೀಗ ದೆಹಲಿ ಸಂಸದ, ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ 1 ಕೋಟಿ ರೂಪಾಯಿ ನೀಡಿದ್ದಾರೆ.