Published : Aug 16, 2020, 04:00 PM ISTUpdated : Aug 16, 2020, 04:01 PM IST
ಟೀಂ ಇಂಡಿಯಾ ಕ್ರಿಕೆಟ್, ದಿಗ್ಗಜ ನಾಯಕ ಎಂ.ಎಸ್.ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಆಗಸ್ಟ್ 15ರ ಸಂಜೆ ಸಾಮಾಜಿಕ ಜಾಲತಾಣದಲ್ಲಿ ಧೋನಿ ತಮ್ಮ ವಿದಾಯ ಘೋಷಿಸಿದ್ದಾರೆ. ಸದ್ಯ ದುಬೈನಲ್ಲಿ ನಡೆಯಲಿರುವ ಐಪಿಎಲ್ ಟೂರ್ನಿಗೆ ಅಭ್ಯಾಸ ಮಾಡುತ್ತಿರುವ ಧೋನಿಗೆ ಹಲವು ಕ್ರಿಕೆಟಿಗರು ವಿದಾಯದ ಜೀವನಕ್ಕೆ ಶುಭಕೋರಿದ್ದಾರೆ. ಇದರ ಜೊತೆಗೆ ಟೀಂ ಇಂಡಿಯಾ ಕೋಚ್ ಆಗುವಂತೆಯೂ ಸಲಹೆ ನೀಡಿದ್ದಾರೆ. ಆದರೆ ಬಿಜೆಪಿ ರಾಜ್ಯಸಭಾ MP , ಖ್ಯಾತ ವಕೀಲ ಸುಬ್ರಮಣಿಯನ್ ಸ್ವಾಮಿ ಚುನಾವಣೆಗೆ ಸ್ಪರ್ಧಿಸುವಂತೆ ಸಲಹೆ ನೀಡಿದ್ದಾರೆ.
39 ವರ್ಷದ ಧೋನಿ ಸೆಪ್ಟೆಂಬರ್ 19 ರಿಂದ ದುಬೈನಲ್ಲಿ ಆರಂಭವಾಗಲಿರುವ ಐಪಿಎಲ್ ಟೂರ್ನಿಗೆ ಅಭ್ಯಾಸ ನಡೆಸುತ್ತಿದ್ದಾರೆ
39 ವರ್ಷದ ಧೋನಿ ಸೆಪ್ಟೆಂಬರ್ 19 ರಿಂದ ದುಬೈನಲ್ಲಿ ಆರಂಭವಾಗಲಿರುವ ಐಪಿಎಲ್ ಟೂರ್ನಿಗೆ ಅಭ್ಯಾಸ ನಡೆಸುತ್ತಿದ್ದಾರೆ
49
2019ರ ವಿಶ್ವಕಪ್ ಟೂರ್ನಿ ಬಳಿಕ ಟೀಂ ಇಂಡಿಯಾದಿಂದ ದೂರ ಉಳಿದಿದ್ದ ಧೋನಿ, ಟಿ20 ವಿಶ್ವಕಪ್ ಮೂಲಕ ಮತ್ತೆ ತಂಡಕ್ಕೆ ಮರಳಲಿದ್ದಾರೆ ಅನ್ನೋ ಮಾತುಗಳು ಕೇಳಿಬಂದಿತ್ತು
2019ರ ವಿಶ್ವಕಪ್ ಟೂರ್ನಿ ಬಳಿಕ ಟೀಂ ಇಂಡಿಯಾದಿಂದ ದೂರ ಉಳಿದಿದ್ದ ಧೋನಿ, ಟಿ20 ವಿಶ್ವಕಪ್ ಮೂಲಕ ಮತ್ತೆ ತಂಡಕ್ಕೆ ಮರಳಲಿದ್ದಾರೆ ಅನ್ನೋ ಮಾತುಗಳು ಕೇಳಿಬಂದಿತ್ತು
59
ಟಿ20 ವಿಶ್ವಕಪ್ ಟೂರ್ನಿ ಧೋನಿ ವಿದಾಯದ ಧೋನಿ ಎಂದೇ ಹೇಳಲಾಗುತ್ತಿತ್ತು. ಆದರೆ ಕೊರೋನಾ ಕಾರಣ ಬಹುತೇಕ ಟೂರ್ನಿಗಳು ರದ್ದಾಗಿದ್ದರೆ, ಹಲವು ಟೂರ್ನಿಗಳು ಮುಂದೂಲ್ಪಟ್ಟಿದೆ.
ಟಿ20 ವಿಶ್ವಕಪ್ ಟೂರ್ನಿ ಧೋನಿ ವಿದಾಯದ ಧೋನಿ ಎಂದೇ ಹೇಳಲಾಗುತ್ತಿತ್ತು. ಆದರೆ ಕೊರೋನಾ ಕಾರಣ ಬಹುತೇಕ ಟೂರ್ನಿಗಳು ರದ್ದಾಗಿದ್ದರೆ, ಹಲವು ಟೂರ್ನಿಗಳು ಮುಂದೂಲ್ಪಟ್ಟಿದೆ.
69
ದಿಢೀರ್ ವಿದಾಯ ಹೇಳಿದ ಧೋನಿಗೆ ಹಾಲಿ ಹಾಗೂ ಮಾಜಿ ಕ್ರಿಕೆಟಿಗರು ವಿಶ್ರಾಂತಿ ಜೀವನಕ್ಕೆ ಶುಭಕೋರಿದ್ದಾರೆ. ಇದೇ ವೇಳೆ ಬಿಜೆಪಿ ರಾಜ್ಯಸಭಾ MP , ಖ್ಯಾತ ವಕೀಲ ಸುಬ್ರಮಣಿಯನ್ ಸ್ವಾಮಿ ಕೂಡ ಶುಭಕೋರಿದ್ದಾರೆ
ದಿಢೀರ್ ವಿದಾಯ ಹೇಳಿದ ಧೋನಿಗೆ ಹಾಲಿ ಹಾಗೂ ಮಾಜಿ ಕ್ರಿಕೆಟಿಗರು ವಿಶ್ರಾಂತಿ ಜೀವನಕ್ಕೆ ಶುಭಕೋರಿದ್ದಾರೆ. ಇದೇ ವೇಳೆ ಬಿಜೆಪಿ ರಾಜ್ಯಸಭಾ MP , ಖ್ಯಾತ ವಕೀಲ ಸುಬ್ರಮಣಿಯನ್ ಸ್ವಾಮಿ ಕೂಡ ಶುಭಕೋರಿದ್ದಾರೆ
79
ಧೋನಿ ನಾಯಕತ್ವವನ್ನು ಹೊಗಳಿದ ಸುಬ್ರಮಣಿಯನ್ ಸ್ವಾಮಿ, 2024ರ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಂತೆ ಸಲಹೆ ನೀಡಿದ್ದಾರೆ
ಧೋನಿ ನಾಯಕತ್ವವನ್ನು ಹೊಗಳಿದ ಸುಬ್ರಮಣಿಯನ್ ಸ್ವಾಮಿ, 2024ರ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಂತೆ ಸಲಹೆ ನೀಡಿದ್ದಾರೆ
89
ಧೋನಿ ತನ್ನ ನಾಯಕತ್ವದಿಂದ ದಿಗ್ಗಜನಾಗಿ ಬೆಳೆದಿದ್ದಾರೆ. ಇಂತಹ ನಾಯಕತ್ವವಿರುವ ಧೋನಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಸಲಹೆ ನೀಡಿದ್ದಾರೆ
ಧೋನಿ ತನ್ನ ನಾಯಕತ್ವದಿಂದ ದಿಗ್ಗಜನಾಗಿ ಬೆಳೆದಿದ್ದಾರೆ. ಇಂತಹ ನಾಯಕತ್ವವಿರುವ ಧೋನಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಸಲಹೆ ನೀಡಿದ್ದಾರೆ
99
ಧೋನಿ ಸಹೋದರ ನರೇಂದ್ರ ಸಿಂಗ್ ಧೋನಿ ರಾಂಚಿಯಲ್ಲಿ ರಾಜಕೀಯ ಪಕ್ಷಗಳ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದಾರೆ
ಧೋನಿ ಸಹೋದರ ನರೇಂದ್ರ ಸಿಂಗ್ ಧೋನಿ ರಾಂಚಿಯಲ್ಲಿ ರಾಜಕೀಯ ಪಕ್ಷಗಳ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದಾರೆ
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.