ದಿಢೀರ್ ವಿದಾಯ ಹೇಳಿದ ಧೋನಿಗೆ ಹಾಲಿ ಹಾಗೂ ಮಾಜಿ ಕ್ರಿಕೆಟಿಗರು ವಿಶ್ರಾಂತಿ ಜೀವನಕ್ಕೆ ಶುಭಕೋರಿದ್ದಾರೆ. ಇದೇ ವೇಳೆ ಬಿಜೆಪಿ ರಾಜ್ಯಸಭಾ MP , ಖ್ಯಾತ ವಕೀಲ ಸುಬ್ರಮಣಿಯನ್ ಸ್ವಾಮಿ ಕೂಡ ಶುಭಕೋರಿದ್ದಾರೆ
ದಿಢೀರ್ ವಿದಾಯ ಹೇಳಿದ ಧೋನಿಗೆ ಹಾಲಿ ಹಾಗೂ ಮಾಜಿ ಕ್ರಿಕೆಟಿಗರು ವಿಶ್ರಾಂತಿ ಜೀವನಕ್ಕೆ ಶುಭಕೋರಿದ್ದಾರೆ. ಇದೇ ವೇಳೆ ಬಿಜೆಪಿ ರಾಜ್ಯಸಭಾ MP , ಖ್ಯಾತ ವಕೀಲ ಸುಬ್ರಮಣಿಯನ್ ಸ್ವಾಮಿ ಕೂಡ ಶುಭಕೋರಿದ್ದಾರೆ