ಇನ್ನು ಪಂದ್ಯ ಮುಕ್ತಾಯದ ಬಳಿಕ ಪ್ರಶಸ್ತಿ ಸ್ವೀಕರಿಸುವ ಸಂದರ್ಭದಲ್ಲಿಯೂ ಮಾತನಾಡಿದ ಹರ್ಮನ್ಪ್ರೀತ್ ಕೌರ್, ಇನ್ನು ಮುಂದೆ ಬಾಂಗ್ಲಾದೇಶ ಪ್ರವಾಸ ಕೈಗೊಳ್ಳುವಾಗ ಅಂಪೈರ್ಗಳ ಜತೆ ಹೇಗೆ ವರ್ತಿಸಬೇಕು ಎನ್ನುವುದನ್ನು ಗಮನದಲ್ಲಿಟ್ಟುಕೊಂಡೇ ಇಲ್ಲಿಗೆ ಬರುತ್ತೇವೆ. ಅಂಪೈರ್ಗಳು ನೀಡಿದ ಕೆಲವು ತೀರ್ಮಾನಗಳು ನಮ್ಮನ್ನು ಅಚ್ಚರಿಗೀಡಾಗುವಂತೆ ಮಾಡಿತು ಎಂದು ಹೇಳಿದ್ದರು.