ಕೊರೋನಾ ವಿರುದ್ಧದ ಹೋರಾಟಕ್ಕಾಗಿ ಪ್ರಧಾನಿ ಕೇರ್ಸ್ ನಿಧಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) 51 ಕೋಟಿ ರು. ದೇಣಿಗೆ ಘೋಷಣೆ ಮಾಡಿದೆ.ಈ ಬಗ್ಗೆ ಪ್ರತಿಕ್ರಿಯಿಸಿದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರು, ಕೊರೋನಾ ತಡೆಗಾಗಿ ಸಂಶೋಧನೆಗಳಿಗೆ ಪ್ರೋತ್ಸಾಹ ಹಾಗೂ ದೇಶದ ಸುರಕ್ಷತೆಗಾಗಿ ಬಿಸಿಸಿಐ ವತಿಯಿಂದ 51 ಕೋಟಿ ರು. ನೀಡುವುದಾಗಿ ಹೇಳಿದ್ದಾರೆ. ಕೊರೋನಾ ವಿರುದ್ಧ ಹಾಗೂ ಸಾರ್ವಜನಿಕರ ಆರೋಗ್ಯ ತುರ್ತುಸ್ಥಿತಿ ಪರ ಹೋರಾಡುವುದು ಮೊದಲ ಆದ್ಯತೆಯಾಗಿದೆ. ಇಂಥ ಸಂದರ್ಭದಲ್ಲಿ ದೇಶಕ್ಕೆ ಅಗತ್ಯವಿರುವ ಎಲ್ಲ ನೆರವು ನೀಡುವುದಾಗಿ ಬಿಸಿಸಿಐ ಹೇಳಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ