Published : Apr 03, 2020, 02:49 PM ISTUpdated : Apr 03, 2020, 02:50 PM IST
ಕೊರೋನಾ ವೈರಸ್ ಹರಡದಂತೆ ತಡೆಯಲು ಕೇಂದ್ರ ಸರ್ಕಾರ ಹೆಚ್ಚಿನ ಶ್ರಮ ವಹಿಸುತ್ತಿದೆ. ಇಂದು(ಏ.03) ಪ್ರಧಾನಿ ಮೋದಿ ದೇಶದ ಜನತೆಯಲ್ಲಿ ಮತ್ತೊಂದು ಕರೆ ನೀಡುವ ಮೂಲಕ ಸಂಘಟಿತ ಹೋರಾಟಕ್ಕೆ ಮತ್ತಷ್ಟು ಬಲ ತುಂಬಿದ್ದಾರೆ. ದೇಶದ ಜನತೆಗೆ ಸಂದೇಶ ನೀಡಿದ ಬಳಿಕ ಮೋದಿ, ನೇರವಾಗಿ ಭಾರತ ದಿಗ್ಗಜ ಹಾಗೂ ಪ್ರಮುಖ ಕ್ರೀಡಾಪಟುಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ್ದಾರೆ. ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ, ಯುವರಾಜ್ ಸಿಂಗ್, ಪಿವಿ ಸಿಂಧು ಸೇರಿದಂತೆ 40 ಕ್ರೀಡಾಪಟುಗಳ ಜೊತೆ ಮೋದಿ ಚರ್ಚಿಸಿದ ವಿಷವೇನು? ಇಲ್ಲಿದೆ.
ಲಾಕ್ಡೌನ್ ನಡುವೆ ದೇಶದ ಜನತೆಗೆ ದೀಪ ಹಚ್ಚಿ ನಾವೆಲ್ಲಾ ಒಗ್ಗಟ್ಟಾಗಿ ಹೋರಾಡೋಣ ಎಂದು ಕರೆ ನೀಡಿದ ಪ್ರಧಾನಿ ಮೋದಿ
ಲಾಕ್ಡೌನ್ ನಡುವೆ ದೇಶದ ಜನತೆಗೆ ದೀಪ ಹಚ್ಚಿ ನಾವೆಲ್ಲಾ ಒಗ್ಗಟ್ಟಾಗಿ ಹೋರಾಡೋಣ ಎಂದು ಕರೆ ನೀಡಿದ ಪ್ರಧಾನಿ ಮೋದಿ
213
ದೇಶದ ಜನತೆಯಲ್ಲಿ ಮನವಿ ಮಾಡಿದ ಬಳಿಕ ಭಾರತದ 40 ಕ್ರೀಡಾಪಟುಗಳು ಜೊತೆ ಮೋದಿ ವಿಡಿಯೋ ಕಾನ್ಫರೆನ್ಸ್
ದೇಶದ ಜನತೆಯಲ್ಲಿ ಮನವಿ ಮಾಡಿದ ಬಳಿಕ ಭಾರತದ 40 ಕ್ರೀಡಾಪಟುಗಳು ಜೊತೆ ಮೋದಿ ವಿಡಿಯೋ ಕಾನ್ಫರೆನ್ಸ್
313
ಕ್ರಿಕೆಟ್ನಿಂದ ಸಚಿನ್ ತೆಂಡುಲ್ಕರ್,ಯುವರಾಜ್ ಸಿಂಗ್ ಸೇರಿದಂತೆ ಕೆಲ ಕ್ರಿಕೆಟಿಗರು ಭಾಗಿ
ಕ್ರಿಕೆಟ್ನಿಂದ ಸಚಿನ್ ತೆಂಡುಲ್ಕರ್,ಯುವರಾಜ್ ಸಿಂಗ್ ಸೇರಿದಂತೆ ಕೆಲ ಕ್ರಿಕೆಟಿಗರು ಭಾಗಿ
413
ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ವಿರೇಂದ್ರ ಸೆಹ್ವಾಗ್, ಚೇತೇಶ್ವರ್ ಪೂಜಾರ ಕೂಡ ಮೋದಿ ಜೊತೆ ಮಾತುಕತೆ
ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ವಿರೇಂದ್ರ ಸೆಹ್ವಾಗ್, ಚೇತೇಶ್ವರ್ ಪೂಜಾರ ಕೂಡ ಮೋದಿ ಜೊತೆ ಮಾತುಕತೆ
513
ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಜೊತೆಗೂ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ಸಭೆ
ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಜೊತೆಗೂ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ಸಭೆ
613
ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧೂ, ಕೋಚ್ ಪುಲ್ಲೇಲ ಗೋಪಿಚಂದ್ ಕೂಡ ಮೋದಿ ಕಾನ್ಫರೆನ್ಸ್ ಸಭೆಯಲ್ಲಿ ಭಾಗಿ
ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧೂ, ಕೋಚ್ ಪುಲ್ಲೇಲ ಗೋಪಿಚಂದ್ ಕೂಡ ಮೋದಿ ಕಾನ್ಫರೆನ್ಸ್ ಸಭೆಯಲ್ಲಿ ಭಾಗಿ
713
ಮೋದಿ ಸಭೆಯಲ್ಲಿ ಮಾಜಿ ಅಥ್ಲೀಟ್ ಪಿಟಿ ಉಷಾ, ಹಾಲಿ ಕ್ರೀಡಾಪಟು ಹಿಮಾ ದಾಸ್ ಭಾಗಿ
ಮೋದಿ ಸಭೆಯಲ್ಲಿ ಮಾಜಿ ಅಥ್ಲೀಟ್ ಪಿಟಿ ಉಷಾ, ಹಾಲಿ ಕ್ರೀಡಾಪಟು ಹಿಮಾ ದಾಸ್ ಭಾಗಿ
813
ಚೆಸ್ ದಿಗ್ಗಜ ವಿಶ್ವನಾಥ್ ಆನಂದ್, ಕುಸ್ತಿ ಪಟು ಭಜರಂಗ್ ಪೂನಿಯಾ ಕೂಡ ಮೋದಿ ಭಾಗಿ
ಚೆಸ್ ದಿಗ್ಗಜ ವಿಶ್ವನಾಥ್ ಆನಂದ್, ಕುಸ್ತಿ ಪಟು ಭಜರಂಗ್ ಪೂನಿಯಾ ಕೂಡ ಮೋದಿ ಭಾಗಿ
913
40 ಕ್ರೀಡಾಪಟುಗಳ ಜೊತೆ ಮೋದಿ ಕೊರೋನಾ ವೈರಸ್ ವಿರುದ್ಧದ ಹೋರಾಟದ ಕುರಿತು ಚರ್ಚೆ
40 ಕ್ರೀಡಾಪಟುಗಳ ಜೊತೆ ಮೋದಿ ಕೊರೋನಾ ವೈರಸ್ ವಿರುದ್ಧದ ಹೋರಾಟದ ಕುರಿತು ಚರ್ಚೆ
1013
ಶಿಸ್ತು, ಒಗ್ಗಟ್ಟು, ಹೋರಾಟದ ಮನೋಭಾವದ ಕುರಿತು ಮೋದಿ ಚರ್ಚೆ
ಶಿಸ್ತು, ಒಗ್ಗಟ್ಟು, ಹೋರಾಟದ ಮನೋಭಾವದ ಕುರಿತು ಮೋದಿ ಚರ್ಚೆ
1113
ಲಾಕ್ಡೌನ್ ವೇಳೆ ಕ್ರೀಡಾಪಟುಗಳು ಸಾಮಾಜಿಕ ಜಾಲತಾಣ ಮೂಲಕ ಭಾರತೀಯರಲ್ಲಿ ಆತ್ಮಸ್ಥರ್ಯ ತುಂಬಲು ಮನವಿ
ಲಾಕ್ಡೌನ್ ವೇಳೆ ಕ್ರೀಡಾಪಟುಗಳು ಸಾಮಾಜಿಕ ಜಾಲತಾಣ ಮೂಲಕ ಭಾರತೀಯರಲ್ಲಿ ಆತ್ಮಸ್ಥರ್ಯ ತುಂಬಲು ಮನವಿ
1213
ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಕುರಿತು ಜನರಲ್ಲಿ ಅರಿವು ಮೂಡಿಸು ಕ್ರೀಡಾಪಟುಗಳಿಗೆ ಮೋದಿ ಮನವಿ
ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಕುರಿತು ಜನರಲ್ಲಿ ಅರಿವು ಮೂಡಿಸು ಕ್ರೀಡಾಪಟುಗಳಿಗೆ ಮೋದಿ ಮನವಿ
1313
ಲಾಕ್ಡೌನ್ ವೇಳೆ ದೈಹಿಕ ಹಾಗೂ ಮಾನಸಿಕ ಫಿಟ್ನೆಸ್ ಕುರಿತು ಕ್ರೀಡಾಪಟುಗಳ ಜೊತೆ ಮೋದಿ ಚರ್ಚೆ
ಲಾಕ್ಡೌನ್ ವೇಳೆ ದೈಹಿಕ ಹಾಗೂ ಮಾನಸಿಕ ಫಿಟ್ನೆಸ್ ಕುರಿತು ಕ್ರೀಡಾಪಟುಗಳ ಜೊತೆ ಮೋದಿ ಚರ್ಚೆ
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.