ಪ್ರಧಾನಿ ನರೇಂದ್ರ ಮೋದಿಯವರ ಮನವಿ ಮೇರೆಗೆ ದೇಶದ ಕ್ರೀಡಾಳುಗಳು ಭಾನುವಾರ ರಾತ್ರಿ 9 ಗಂಟೆಗೆ ತಮ್ಮ ಕುಟುಂಬಗಳೊಂದಿಗೆ ದೀಪ ಬೆಳಗಿಸಿ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಮೋದಿಯವರಿಗೆ ಧನ್ಯವಾದ ಅರ್ಪಿಸಿ'ಕರೋನಾ ವಿರುದ್ಧದ ಯುದ್ಧದಲ್ಲಿ ಹೋರಾಡಿದ ಎಲ್ಲ ಆರೋಗ್ಯ ಕಾರ್ಯಕರ್ತರಿಗೆ ನಾವು ಧನ್ಯವಾದ ಅರ್ಪಿಸುತ್ತೇವೆ. ಈ ಸನ್ನಿವೇಶದಲ್ಲಿ ನಾವೆಲ್ಲರೂ ಒಟ್ಟಾಗಿರುತ್ತೇವೆ. ಪೊಲೀಸ್, ಭದ್ರತೆ ಮತ್ತು ರಾಜ್ಯ ಸರ್ಕಾರಕ್ಕಾಗಿ ಕೆಲಸ ಮಾಡುವ ಪ್ರತಿಯೊಬ್ಬ ನಾಯಕನಿಗೂ ನಾವು ವಂದಿಸುತ್ತೇನೆ. ದೇಶವನ್ನು ಒಂದುಗೂಡಿಸಿದ ಪ್ರಧಾನಿಗೆ ಧನ್ಯವಾದಗಳು'. ಎಂದಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.