ಆ ಬಳಿಕ 2016, 2017ರಲ್ಲಿ ಸಿಎಸ್ಕೆಯಲ್ಲಿ ಆಡದಂತೆ ನಿಷೇಧಿಸಲಾಗಿತ್ತು. 2022 ರಲ್ಲಿ ಕೆಲವು ಪಂದ್ಯಗಳಿಗೆ ಮಾತ್ರ ಧೋನಿ ನಾಯಕತ್ವ ವಹಿಸಿದ್ದರು. ಆದರೆ, 2024 ರಲ್ಲಿ ಋತುರಾಜ್ ಗಾಯಕ್ವಾಡ್ ಅವರನ್ನು ಸಿಎಸ್ಕೆ ನಾಯಕರನ್ನಾಗಿ ನೇಮಿಸಲಾಯಿತು. ಆದರೆ, ಐಪಿಎಲ್ನ ಮೊದಲ ಸೀಸನ್ನಲ್ಲಿ ಭಾರತದ ಡ್ಯಾಶಿಂಗ್ ಓಪನರ್ ವೀರೇಂದ್ರ ಸೆಹ್ವಾಗ್ ಅವರನ್ನು ಮೊದಲ ಹರಾಜಿನಲ್ಲಿ ಖರೀದಿಸಲು ಚೆನ್ನೈ ಸೂಪರ್ ಕಿಂಗ್ಸ್ ಯೋಚಿಸಿತ್ತಂತೆ.