ಈ ಕುರಿತಂತೆ ಟ್ವೀಟ್ ಮಾಡಿರುವ ಸಚಿನ್ ತೆಂಡುಲ್ಕರ್, ಭಾರತದ ಏಕತೆಯ ವಿಷಯದಲ್ಲಿ ರಾಜಿ ಇಲ್ಲ. ಬಾಹ್ಯ ಶಕ್ತಿಗಳು ಪ್ರೇಕ್ಷಕರಾಗಬಹುದೇ ವಿನಃ ಭಾಗೀದಾರರಾಗಲು ಸಾಧ್ಯವಿಲ್ಲ. ಭಾರತವೇ ಭಾರತದ ಒಳಿತನ್ನು ನಿರ್ಧರಿಸಬೇಕು ಎನ್ನುವುದು ಭಾರತೀಯರೆಲ್ಲರಿಗೂ ಗೊತ್ತು. ಒಗ್ಗಟ್ಟಾಗಿರೋಣ ಎಂದು ಹೇಳಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಸಚಿನ್ ತೆಂಡುಲ್ಕರ್, ಭಾರತದ ಏಕತೆಯ ವಿಷಯದಲ್ಲಿ ರಾಜಿ ಇಲ್ಲ. ಬಾಹ್ಯ ಶಕ್ತಿಗಳು ಪ್ರೇಕ್ಷಕರಾಗಬಹುದೇ ವಿನಃ ಭಾಗೀದಾರರಾಗಲು ಸಾಧ್ಯವಿಲ್ಲ. ಭಾರತವೇ ಭಾರತದ ಒಳಿತನ್ನು ನಿರ್ಧರಿಸಬೇಕು ಎನ್ನುವುದು ಭಾರತೀಯರೆಲ್ಲರಿಗೂ ಗೊತ್ತು. ಒಗ್ಗಟ್ಟಾಗಿರೋಣ ಎಂದು ಹೇಳಿದ್ದಾರೆ.