ಮುಂಬೈ: ಕ್ರಿಕೆಟ್ ವಲಯದಿಂದ ಆಘಾತಕಾರಿಯಾದಂತ ಸುದ್ದಿಯೊಂದು ಹೊರಬಿದ್ದಿದ್ದು, ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಸುರೇಶ್ ರೈನಾ ಮಾತ್ರವಲ್ಲದೇ ಖ್ಯಾತ ನಟಿ ಸುಸೇನ್ ಖಾನ್, ಗಾಯಕ ಗುರು ರಾಂಧವ ಸೇರಿದಂತೆ 43 ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಅಷ್ಟಕ್ಕೂ ರೈನಾ ಮಾಡಿದ್ದೇನು? ಆಮೇಲೇನಾಯ್ತು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.
ಇತ್ತೀಚೆಗಷ್ಟೇ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಗುಡ್ ಬೈ ಹೇಳಿದ್ದ ಸುರೇಶ್ ರೈನಾ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಇತ್ತೀಚೆಗಷ್ಟೇ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಗುಡ್ ಬೈ ಹೇಳಿದ್ದ ಸುರೇಶ್ ರೈನಾ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
28
ಸುರೇಶ್ ರೈನಾ ಮಾತ್ರವಲ್ಲದೇ ಪಂಜಾಬಿನ ಖ್ಯಾತ ಗೀತ ರಚನೆಕಾರ ಹಾಗೂ ಗಾಯಕ ಗುರು ರಾಂಧವ, ಬಾಲಿವುಡ್ ಸೆಲಿಬ್ರಿಟಿ ಸುಸೇನ್ ಖಾನ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸುರೇಶ್ ರೈನಾ ಮಾತ್ರವಲ್ಲದೇ ಪಂಜಾಬಿನ ಖ್ಯಾತ ಗೀತ ರಚನೆಕಾರ ಹಾಗೂ ಗಾಯಕ ಗುರು ರಾಂಧವ, ಬಾಲಿವುಡ್ ಸೆಲಿಬ್ರಿಟಿ ಸುಸೇನ್ ಖಾನ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
38
ಮುಂಬೈ ವಿಮಾನ ನಿಲ್ದಾಣದ ಸಮೀಪವಿರುವ ಡ್ರ್ಯಾಗನ್ಫ್ಲೈ ಕ್ಲಬ್ನಲ್ಲಿ ಪಾರ್ಟಿ ಮಾಡುತ್ತಿರುವಾಗಲೇ ಪೊಲೀಸರು ರೈನಾ ಅವರನ್ನು ವಶಕ್ಕೆ ಪಡೆದಿದ್ದಾರೆ.
ಮುಂಬೈ ವಿಮಾನ ನಿಲ್ದಾಣದ ಸಮೀಪವಿರುವ ಡ್ರ್ಯಾಗನ್ಫ್ಲೈ ಕ್ಲಬ್ನಲ್ಲಿ ಪಾರ್ಟಿ ಮಾಡುತ್ತಿರುವಾಗಲೇ ಪೊಲೀಸರು ರೈನಾ ಅವರನ್ನು ವಶಕ್ಕೆ ಪಡೆದಿದ್ದಾರೆ.
48
ಮುಂಬೈನ ಡ್ರ್ಯಾಗನ್ಫ್ಲೈ ಕ್ಲಬ್ನ 7 ಸಿಬ್ಬಂದಿ ಸೇರಿದಂತೆ ಒಟ್ಟು 34 ಮಂದಿಯನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದು, ಆ ಬಳಿಕ ಬೇಲ್ ಮೇಲೆ ಬಿಡುಗಡೆ ಮಾಡಿದ್ದಾರೆ.
ಮುಂಬೈನ ಡ್ರ್ಯಾಗನ್ಫ್ಲೈ ಕ್ಲಬ್ನ 7 ಸಿಬ್ಬಂದಿ ಸೇರಿದಂತೆ ಒಟ್ಟು 34 ಮಂದಿಯನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದು, ಆ ಬಳಿಕ ಬೇಲ್ ಮೇಲೆ ಬಿಡುಗಡೆ ಮಾಡಿದ್ದಾರೆ.
58
ಕೋವಿಡ್ 19 ಶಿಷ್ಟಾಚಾರಗಳನ್ನು ಉಲ್ಲಂಘಿಸಿದ ತಪ್ಪಿಗಾಗಿ ಸುರೇಶ್ ರೈನಾ ಸೇರಿದಂತೆ 34 ಮಂದಿಯನ್ನು ಬಂಧಿಸಿದ್ದಾಗಿ ಮುಂಬೈ ಪೊಲೀಸರು ತಿಳಿಸಿದ್ದಾರೆ.
ಕೋವಿಡ್ 19 ಶಿಷ್ಟಾಚಾರಗಳನ್ನು ಉಲ್ಲಂಘಿಸಿದ ತಪ್ಪಿಗಾಗಿ ಸುರೇಶ್ ರೈನಾ ಸೇರಿದಂತೆ 34 ಮಂದಿಯನ್ನು ಬಂಧಿಸಿದ್ದಾಗಿ ಮುಂಬೈ ಪೊಲೀಸರು ತಿಳಿಸಿದ್ದಾರೆ.
68
ಸುರೇಶ್ ರೈನಾ ಸೇರಿದಂತೆ 34 ಮಂದಿಯ ವಿರುದ್ದ ಐಪಿಸಿ 188, 269, 34 ಸೆಕ್ಷನ್ ಅಡಿ ಕೇಸ್ ದಾಖಲು ಮಾಡಲಾಗಿತ್ತು. ಆಮೇಲೆ ಬೇಲ್ ನಡಿ ಬಿಡುಗಡೆ ಮಾಡಲಾಗಿದೆ.
ಸುರೇಶ್ ರೈನಾ ಸೇರಿದಂತೆ 34 ಮಂದಿಯ ವಿರುದ್ದ ಐಪಿಸಿ 188, 269, 34 ಸೆಕ್ಷನ್ ಅಡಿ ಕೇಸ್ ದಾಖಲು ಮಾಡಲಾಗಿತ್ತು. ಆಮೇಲೆ ಬೇಲ್ ನಡಿ ಬಿಡುಗಡೆ ಮಾಡಲಾಗಿದೆ.
78
ಅವಧಿಗೂ ಮೀರಿ ಕ್ಲಬ್ ತೆರೆದಿದ್ದಕ್ಕೆ ಹಾಗೂ ಕೋವಿಡ್ ನಿಯಮಾವಳಿಗಳನ್ನು ಪಾಲಿಸದಿರುವುದಕ್ಕೆ ಮುಂಬೈ ಪೊಲೀಸರು ಕೇಸ್ ದಾಖಲಿಸಿದ್ದರು.
ಅವಧಿಗೂ ಮೀರಿ ಕ್ಲಬ್ ತೆರೆದಿದ್ದಕ್ಕೆ ಹಾಗೂ ಕೋವಿಡ್ ನಿಯಮಾವಳಿಗಳನ್ನು ಪಾಲಿಸದಿರುವುದಕ್ಕೆ ಮುಂಬೈ ಪೊಲೀಸರು ಕೇಸ್ ದಾಖಲಿಸಿದ್ದರು.
88
ಕೊರೋನಾ ಮುನ್ನೆಚ್ಚರಿಕಾ ಕಾರಣದಿಂದ ಮುಂಬೈನಲ್ಲಿ ಹೊಸ ವರ್ಷಾಚರಣೆಗೂ ಮುನ್ನ ಮಹಾರಾಷ್ಟ್ರ ಸರ್ಕಾರ ಹಲವು ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಜಾರಿಗೊಳಿಸಿದೆ.
ಕೊರೋನಾ ಮುನ್ನೆಚ್ಚರಿಕಾ ಕಾರಣದಿಂದ ಮುಂಬೈನಲ್ಲಿ ಹೊಸ ವರ್ಷಾಚರಣೆಗೂ ಮುನ್ನ ಮಹಾರಾಷ್ಟ್ರ ಸರ್ಕಾರ ಹಲವು ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಜಾರಿಗೊಳಿಸಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.