ಶೇಖರ್ ಗೌಳಿ ನಿಧನಕ್ಕೆ ಮುಂಬೈ ಕ್ರಿಕೆಟ್ ಸಂಸ್ಥೆ ಸಂತಾಪ ಸೂಚಿಸಿದೆ. ನಮ್ಮ ಮಾಜಿ ಕ್ರಿಕೆಟಿಗ ಹಾಗೂ ಹಾಲಿ ಮಹರಾಷ್ಟ್ರ ಕ್ರಿಕೆಟ್ ತಂಡದ ಟ್ರೈನರ್ ಅವಘಢದಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ಕುಟುಂಬಸ್ಥರಿಗೆ ಹಾಗೂ ಆಪ್ತರಿಗೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ಟ್ವೀಟ್ ಮೂಲಕ ಸಂತಾಪ ಸೂಚಿಸಿದೆ.
ಶೇಖರ್ ಗೌಳಿ ನಿಧನಕ್ಕೆ ಮುಂಬೈ ಕ್ರಿಕೆಟ್ ಸಂಸ್ಥೆ ಸಂತಾಪ ಸೂಚಿಸಿದೆ. ನಮ್ಮ ಮಾಜಿ ಕ್ರಿಕೆಟಿಗ ಹಾಗೂ ಹಾಲಿ ಮಹರಾಷ್ಟ್ರ ಕ್ರಿಕೆಟ್ ತಂಡದ ಟ್ರೈನರ್ ಅವಘಢದಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ಕುಟುಂಬಸ್ಥರಿಗೆ ಹಾಗೂ ಆಪ್ತರಿಗೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ಟ್ವೀಟ್ ಮೂಲಕ ಸಂತಾಪ ಸೂಚಿಸಿದೆ.