ಚಿಕ್ಕವಯಸ್ಸಿನಿಂದಲೂ ಶ್ರೇಯಸ್ ಗೆ ಕ್ರಿಕೇಟ್ ಅಂದರೆ ಪಂಚಪ್ರಾಣ. ಈತನ ಆಟ ಹಾಗೂ ಅವರ ಎನರ್ಜಿ ನೋಡಿದ್ದ ದಾವಣಗೆರೆ ಕ್ರಿಕೆಟ್ ಅಕಾಡೆಮಿಯ ಕೋಚ್ ನಾಗರಾಜ್ ಆತನನ್ನು ವಿಕೆಟ್ ಕೀಪರ್ ಮಾಡಿದ್ದರು. ಉತ್ತಮ ಬ್ಯಾಟಿಂಗ್ ಕೌಶಲ್ಯತೆ ಹೊಂದಿದ್ದ ಶ್ರೇಯಸ್ ಓದಿನ ಜೊತೆಗೆ ಅಂತರ್ ರಾಜ್ಯ, 19 ಹಾಗೂ 16 ವರ್ಷದೊಳಗಿನ ಪಂದ್ಯಗಳಲ್ಲಿ ಆಡಿ ಶತಕ ಸಿಡಿದ್ದರು.