ನಾನು ಕಾನ್ಪುರದಲ್ಲಿ ನ್ಯೂಜಿಲೆಂಡ್ ವಿರುದ್ದ 61 ರನ್ ಬಾರಿಸಿದ್ದಾಗ, ದಾದಾ ನನಗೆ ವಾಟ್ಸ್ಆಪ್ ಮೂಲಕ ಅಭಿನಂದನೆ ಸಲ್ಲಿಸಿದ್ದರು. ಈ ವೇಳೆ ಎಲ್ಲಿಯವರೆಗೂ ನಾನು ಬಿಸಿಸಿಐ ಅಧ್ಯಕ್ಷನಾಗಿರುತ್ತೇನೋ, ಅಲ್ಲಿಯವರೆಗೂ ನೀವು ತಂಡದಲ್ಲಿ ಇರುತ್ತೀರ. ಈ ಮೆಸೇಜ್ ನನ್ನ ಆತ್ಮವಿಶ್ವಾಸವನ್ನು ಮತ್ತಷ್ಟು ಹೆಚ್ಚಿಸಿತ್ತು. ನನಗೆ ಈಗಲೂ ಅರ್ಥವಾಗುತ್ತಿಲ್ಲ, ಇಷ್ಟು ಬೇಗ ಪರಿಸ್ಥಿತಿ ಬದಲಾಯಿತಾ ಎಂದು 'ದ ಇಂಡಿಯನ್ ಎಕ್ಸ್ಪ್ರೆಸ್ಗೆ ನೀಡಿದ ಪ್ರತಿಕ್ರಿಯೆಯಲ್ಲಿ ತಿಳಿಸಿದ್ದಾರೆ.