ಹೇಗೂ ಟೀಂ ಇಂಡಿಯಾ ಗೆಲ್ಲಲ್ಲ, ನಂಗೆ ವಿಕೆಟ್ ಒಪ್ಪಿಸು ಎಂದಿದ್ದರಂತೆ ಮುರುಳಿ..!
First Published Aug 11, 2020, 5:14 PM ISTಶ್ರೀಲಂಕಾ ಕ್ರಿಕೆಟ್ ದಂತಕಥೆ ಮುತ್ತಯ್ಯ ಮುರುಳೀಧರನ್ ತಾವಾಡಿದ ಕೊನೆಯ ಟೆಸ್ಟ್ ಪಂದ್ಯದ ಕ್ಷಣವನ್ನು ಭಾರತದ ಅನುಭವಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರ ಜತೆ ಮೆಲುಕು ಹಾಕಿದ್ದಾರೆ.
ಅಶ್ವಿನ್ ಲಂಕಾ ದೂಸ್ರಾ ಸ್ಪೆಷಲಿಸ್ಟ್ ಬಳಿ ಹಲವು ಆನ್ ಫೀಲ್ಡ್ ಹಾಗೂ ಆಫ್ ಫೀಲ್ಡ್ ವಿಚಾರಗಳ ಬಗ್ಗೆ ಪ್ರಶ್ನಿಸಿ ಉತ್ತರ ಪಡೆದಿದ್ದಾರೆ. ಇದೇ ವೇಳೆ ಅತಿ ಕುತೂಹಲಕಾರಿಯಾದ ಸಂಗತಿಯೊಂದನ್ನು ಮುರುಳಿ ಬಾಯ್ಬಿಟ್ಟಿದ್ದಾರೆ. ಅದೇ ಮುರುಳಿ ಆಡಿದ ಕೊನೆಯ ಟೆಸ್ಟ್ ಪಂದ್ಯದ ಕೊನೆಯ ವಿಕೆಟ್ ಪಡೆಯುವ ಮುಂಚೆಯೇ ಘಟನೆ. ಈ ಕುರಿತಾದ ಇಂಟ್ರೆಸ್ಟಿಂಗ್ ಸ್ಟೋರಿ ಇಲ್ಲಿದೆ ನೋಡಿ.