ಆದರೆ ಮೊದಲ ಬಾರಿಗೆ ಸಿಕ್ಕ ಅವಕಾಶ, ಹಾಗೂ ದೇಶಕ್ಕೆ ಹೆಮ್ಮೆ ತರಬೇಕು ಅನ್ನೋ ತಂದೆ ಮಾತನ್ನು ಸಾಕಾರಗೊಳಿಸಲು ಸಿರಾಜ್, ತಂದೆ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳದೆ ಟೀಂ ಇಂಡಿಯಾ ಪರ ಕಣಕ್ಕಿಳಿದರು.
ಆದರೆ ಮೊದಲ ಬಾರಿಗೆ ಸಿಕ್ಕ ಅವಕಾಶ, ಹಾಗೂ ದೇಶಕ್ಕೆ ಹೆಮ್ಮೆ ತರಬೇಕು ಅನ್ನೋ ತಂದೆ ಮಾತನ್ನು ಸಾಕಾರಗೊಳಿಸಲು ಸಿರಾಜ್, ತಂದೆ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳದೆ ಟೀಂ ಇಂಡಿಯಾ ಪರ ಕಣಕ್ಕಿಳಿದರು.