ಆದರೆ, ಈ ಚರ್ಚೆಗೆ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ರಣದೀಪ್ ಸಿಸೋಡಿಯಾ ಎಂಬುವರ ಕಮೆಂಟ್ನಿಂದ. ಕೆಕೆಆರ್ ಗೆದ್ದಿದ್ದು ಸುಳ್ಳಲ್ಲ. ಅದರಲ್ಲಿ ಶ್ರೇಯಸ್ ಅಯ್ಯರ್ ಸ್ಟ್ರಾಟಜಿಯೊಂದಿಗೆ, ಗೌತಮ್ ಗಂಭೀರ್ ಕೋಚಿಂಗ್ ಸಹ ಅಷ್ಟೇ ಮುಖ್ಯವಾಗಿತ್ತು. ಗೌತಮ್ ಬಿಜೆಪಿಗ ಎನ್ನುವುದರ ಮೂಲಕ ಚರ್ಚೆ ಮತ್ತೊಂದೆಡೆ ಎಳೆದುಕೊಂಡು ಹೋಗಿದೆ.