18 ವರ್ಷಗಳ ಕಾಲ ಕ್ರಿಕೆಟ್ನಲ್ಲಿ ಸಕ್ರಿಯರಾಗಿದ್ದ ಪಟೇಲ್, ದೇಸಿ ಕ್ರಿಕೆಟಿಗರು ಹಾಗೂ ಟೂರ್ನಿಗಳ ಬಗ್ಗೆ ಉತ್ತಮ ಜ್ಞಾನ ಹೊಂದಿದ್ದು, ಮುಂಬೈ ತಂಡಕ್ಕೆ ಪ್ರತಿಭಾನ್ವಿತ ಆಟಗಾರರನ್ನು ಹುಡುಕಿಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂದು ತಂಡದ ಮಾಲಿಕ ಆಕಾಶ್ ಅಂಬಾನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
18 ವರ್ಷಗಳ ಕಾಲ ಕ್ರಿಕೆಟ್ನಲ್ಲಿ ಸಕ್ರಿಯರಾಗಿದ್ದ ಪಟೇಲ್, ದೇಸಿ ಕ್ರಿಕೆಟಿಗರು ಹಾಗೂ ಟೂರ್ನಿಗಳ ಬಗ್ಗೆ ಉತ್ತಮ ಜ್ಞಾನ ಹೊಂದಿದ್ದು, ಮುಂಬೈ ತಂಡಕ್ಕೆ ಪ್ರತಿಭಾನ್ವಿತ ಆಟಗಾರರನ್ನು ಹುಡುಕಿಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂದು ತಂಡದ ಮಾಲಿಕ ಆಕಾಶ್ ಅಂಬಾನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.