ಉತ್ತರಖಂಡ ದುರಂತ; ರಕ್ಷಣಾ ಕಾರ್ಯಕ್ಕೆ ಪಂದ್ಯದ ಸಂಭಾವನೆ ನೀಡಿದ ರಿಷಬ್ ಪಂತ್!
First Published Feb 8, 2021, 7:59 PM ISTಉತ್ತರಖಂಡ ದುರಂತ ನಡೆದು ಇದೀಗ 2ನೇ ದಿನ. ರಕ್ಷಣಾ ಕಾರ್ಯಗಳು ಭರದಿಂದ ಸಾಗಿದೆ. ಸುರಂಗದೊಳಗೆ ಸಿಲುಕಿದವರ ರಕ್ಷಣೆಗೆ ಕಾರ್ಯಚರಣೆಗಳು ಮುಂದುವರಿದೆ. ಇತ್ತ 150ಕ್ಕೂ ಹೆಚ್ಚು ಮಂದಿ ಕಣ್ಮರೆಯಾಗಿದ್ದಾರೆ. ಇದರ ನಡುವೆ ಟೀಂ ಇಂಡಿಯಾ ಕ್ರಿಕೆಟಿಗ ರಿಷಬ್ ಪಂತ್ ತಮ್ಮ ಪಂದ್ಯದ ಸಂಭಾವನೆಯನ್ನು ರಕ್ಷಣಾ ಕಾರ್ಯಕ್ಕೆ ನೀಡಿದ್ದಾರೆ.