ಕೆಲವೊಮ್ಮೆ ನಿಯಮಗಳನ್ನು ಕೆಲವು ಸಂದರ್ಭಗಳಲ್ಲಿ ಸಡಿಲಗೊಳಿಸಿಕೊಳ್ಳಬೇಕು. ಯಾಕೆಂದರೆ ಯುವರಾಜ್ ಕೇವಲ ಟ್ರೋಫಿ ಮಾತ್ರ ಗೆಲ್ಲಿಸಿಲ್ಲ, ಕ್ಯಾನ್ಸರ್ ಅನ್ನು ಸಹ ಸೋಲಿಸಿದ್ದರು. ಅವರು ತಮ್ಮ ಜೀವನದ ಕಠಿಣ ಪರಿಸ್ಥಿತಿಯನ್ನು ಎದುರಿಸಿ ಬಂದಿದ್ದರು. ಯುವರಾಜ್ ಸಿಂಗ್ ಫಿಟ್ನೆಸ್ ಟೆಸ್ಟ್ನಲ್ಲಿ ತಮಗೆ 2 ಅಂಕ ಕಡಿಮೆ ಮಾಡಲು ಕೇಳಿಕೊಂಡಿದ್ದರು. ಆದರೆ ನಾಯಕ ಅದಕ್ಕೆ ಒಪ್ಪಲಿಲ್ಲ ಎಂದು ಉತ್ತಪ್ಪ ಹೇಳಿದ್ದಾರೆ.