ಕೊರೋನಾ ವೈರಸ್ ವಿರುದ್ಧ ಹೋರಾಟ; ಸರ್ಕಾರಕ್ಕೆ 50 ಲಕ್ಷ ರೂ ನೀಡಿದ ಸಚಿನ್ ತೆಂಡುಲ್ಕರ್!

Suvarna News   | Asianet News
Published : Mar 27, 2020, 02:41 PM ISTUpdated : Mar 28, 2020, 10:54 PM IST

ಕೊರೋನಾ ವೈರಸ್ ತಡೆಯಲು ಭಾರತವನ್ನು 21 ದಿನಗಳ ವರೆಗೆ ಲಾಕ್‌ಡೌನ್ ಮಾಡಲಾಗಿದೆ. ಇದು ಸರ್ಕಾರದ ಬೊಕ್ಕಸ ಅತೀ ದೊಡ್ಡ ಹೊಡೆತವಾಗಿದೆ. ಇದರ ಜೊತೆಗೆ ಕೇಂದ್ರ ಸರ್ಕಾರ 1.7 ಲಕ್ಷ ಕೋಟಿ ಪ್ಯಾಕೇಜ್ ಘೋಷಿಸಿದೆ. ಕೊರೋನಾ ಸೋಂಕಿತರ ಚಿಕಿತ್ಸೆ, ವೈರಸ್ ಹರಡದಂತೆ ತಡೆಯಲು ಕ್ರಮ ಹಾಗೂ ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ವಿಶೇಷ ಪ್ಯಾಕೇಜ್ ಸೇರಿದಂತೆ ಹಲವು ಕಾರ್ಯಗಳಿಗೆ ಕೋಟಿ ಕೋಟಿ ಹಣ ಖರ್ಚಾಗಲಿದೆ. ಇದೀಗ ಕೊರೋನಾ ವಿರುದ್ಧ ಸರ್ಕಾರ ನಡೆಸುತ್ತಿರುವ ಹೋರಾಟಕ್ಕೆ ಹಲವರು ಕೈಜೋಡಿಸಿದ್ದಾರೆ. ಪಿವಿ ಸಿಂಧು ಬೆನ್ನಲ್ಲೇ ಇದೀಗ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್ ಸಹಾಯ ಹಸ್ತ ಚಾಚಿದ್ದಾರೆ.

PREV
19
ಕೊರೋನಾ ವೈರಸ್ ವಿರುದ್ಧ ಹೋರಾಟ; ಸರ್ಕಾರಕ್ಕೆ 50 ಲಕ್ಷ ರೂ ನೀಡಿದ ಸಚಿನ್ ತೆಂಡುಲ್ಕರ್!
ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಬೆನ್ನಲ್ಲೇ ಸರ್ಕಾರಕ್ಕೆ ಹಣ ದೇಣಿಗೆ ನೀಡಿದ ದಿಗ್ಗಜ ಕ್ರಿಕೆಟಿಗ ಸಚಿನ್ ತೆಂಡುಲ್ಕರ್
ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಬೆನ್ನಲ್ಲೇ ಸರ್ಕಾರಕ್ಕೆ ಹಣ ದೇಣಿಗೆ ನೀಡಿದ ದಿಗ್ಗಜ ಕ್ರಿಕೆಟಿಗ ಸಚಿನ್ ತೆಂಡುಲ್ಕರ್
29
ಕೊರೋನಾ ವೈರಸ್ ವಿರದ್ಧದ ಹೋರಾಟಕ್ಕೆ ಒಟ್ಟು 50 ಲಕ್ಷ ರೂಪಾಯಿ ನೀಡಿದ ಮಾಸ್ಟರ್ ಬ್ಲಾಸ್ಟರ್
ಕೊರೋನಾ ವೈರಸ್ ವಿರದ್ಧದ ಹೋರಾಟಕ್ಕೆ ಒಟ್ಟು 50 ಲಕ್ಷ ರೂಪಾಯಿ ನೀಡಿದ ಮಾಸ್ಟರ್ ಬ್ಲಾಸ್ಟರ್
39
ಕೊರೋನಾ ವೈರಸ್ ತಡೆಯಲು ಈಗಾಗಲೇ ಹಲವು ಜಾಗೃತಿ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿರುವ ಸಚಿನ್
ಕೊರೋನಾ ವೈರಸ್ ತಡೆಯಲು ಈಗಾಗಲೇ ಹಲವು ಜಾಗೃತಿ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿರುವ ಸಚಿನ್
49
ಪ್ರಧಾನಿ ಮೋದಿ ಮನವಿಯನ್ನು ಬೆಂಬಲಿಸಿ ಅಭಿಮಾನಿಗಳಲ್ಲಿ ಮನೆಯಿಂದ ಹೊರಬರದಂತೆ ಮನವಿ ಮಾಡಿದ್ದ ಸಚಿನ್
ಪ್ರಧಾನಿ ಮೋದಿ ಮನವಿಯನ್ನು ಬೆಂಬಲಿಸಿ ಅಭಿಮಾನಿಗಳಲ್ಲಿ ಮನೆಯಿಂದ ಹೊರಬರದಂತೆ ಮನವಿ ಮಾಡಿದ್ದ ಸಚಿನ್
59
ವಿಶ್ವ ಆರೋಗ್ಯ ಸಂಸ್ಥೆ ಸಹಭಾಗಿತ್ವದಲ್ಲಿ ಶುಚಿತ್ವ ಅಭಿಯಾನದಲ್ಲಿ ಹಲವು ವರ್ಷಗಳಿಂದ ಸಚಿನ್ ತೊಡಗಿಸಿಕೊಂಡಿದ್ದಾರೆ
ವಿಶ್ವ ಆರೋಗ್ಯ ಸಂಸ್ಥೆ ಸಹಭಾಗಿತ್ವದಲ್ಲಿ ಶುಚಿತ್ವ ಅಭಿಯಾನದಲ್ಲಿ ಹಲವು ವರ್ಷಗಳಿಂದ ಸಚಿನ್ ತೊಡಗಿಸಿಕೊಂಡಿದ್ದಾರೆ
69
ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ಸರ್ಕಾರಕ್ಕೆ ಬೆಂಬಲ ನೀಡಿದ ಕ್ರಿಕೆಟಿಗರು, ಕ್ರೀಡಾ ತಾರೆಯರು
ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ಸರ್ಕಾರಕ್ಕೆ ಬೆಂಬಲ ನೀಡಿದ ಕ್ರಿಕೆಟಿಗರು, ಕ್ರೀಡಾ ತಾರೆಯರು
79
ಆಂಧ್ರಪ್ರದೇಶ ಹಾಗೂ ತೆಲಂಗಾಣ ಸರ್ಕಾರ ಒಟ್ಟು 10 ಲಕ್ಷ ರೂಪಾಯಿ ನೀಡಿದ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು
ಆಂಧ್ರಪ್ರದೇಶ ಹಾಗೂ ತೆಲಂಗಾಣ ಸರ್ಕಾರ ಒಟ್ಟು 10 ಲಕ್ಷ ರೂಪಾಯಿ ನೀಡಿದ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು
89
ಯೂಸುಫ್ ಪಠಾಣ್ ಹಾಗೂ ಇರ್ಫಾನ್ ಪಠಾಣ್ ಬರೋಡಾದಲ್ಲಿ ಪೊಲೀಸರಿಗೆ 4000 ಮಾಸ್ಕ್ ಉಚಿತವಾಗಿ ವಿತರಿಸಿದ್ದಾರೆ
ಯೂಸುಫ್ ಪಠಾಣ್ ಹಾಗೂ ಇರ್ಫಾನ್ ಪಠಾಣ್ ಬರೋಡಾದಲ್ಲಿ ಪೊಲೀಸರಿಗೆ 4000 ಮಾಸ್ಕ್ ಉಚಿತವಾಗಿ ವಿತರಿಸಿದ್ದಾರೆ
99
ರಸ್ಲರ್ ಭಜರಂಗ್ ಪೂನಿಯಾ, ಅಥ್ಲೀಟ್ ಹಿಮಾ ದಾಸ್ ತಮ್ಮ ವೇತನವನ್ನು ಸರ್ಕಾರದ ತುರ್ತು ನಿಧಿಗೆ ನೀಡಿದ್ದಾರೆ
ರಸ್ಲರ್ ಭಜರಂಗ್ ಪೂನಿಯಾ, ಅಥ್ಲೀಟ್ ಹಿಮಾ ದಾಸ್ ತಮ್ಮ ವೇತನವನ್ನು ಸರ್ಕಾರದ ತುರ್ತು ನಿಧಿಗೆ ನೀಡಿದ್ದಾರೆ

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories