ಈ 3 ಕಾರಣಕ್ಕಾಗಿಯಾದರೂ ಹಾರ್ದಿಕ್ ಪಾಂಡ್ಯ ಮೊದಲ ಓವರ್ ಬೌಲಿಂಗ್ ಮಾಡಬಾರದು..!
First Published Feb 3, 2023, 1:57 PM ISTಬೆಂಗಳೂರು(ಜ.03): ಟೀಂ ಇಂಡಿಯಾ ಟಿ20 ತಂಡದ ನಾಯಕ ಹಾರ್ದಿಕ್ ಪಾಂಡ್ಯ, ಇತ್ತೀಚೆಗಷ್ಟೇ ನ್ಯೂಜಿಲೆಂಡ್ ಎದುರು ಮುಕ್ತಾಯವಾದ ಟಿ20 ಸರಣಿಯಲ್ಲಿ ಸರಣಿ ಶ್ರೇಷ್ಠ ಪ್ರಶಸ್ತಿ ಜಯಿಸುವಲ್ಲಿ ಯಶಸ್ವಿಯಾದರು. ಹಾರ್ದಿಕ್ ಪಾಂಡ್ಯ ಆಲ್ರೌಂಡ್ ಪ್ರದರ್ಶನದ ಮೂಲಕ ಮಿಂಚಿದ್ದು, ಇದೀಗ ತಂಡದ ಪ್ರಮುಖ ವೇಗಿಯಾಗುವತ್ತ ದಿಟ್ಟ ಹೆಜ್ಜೆಯಿಟ್ಟಿದ್ದಾರೆ.
ಆದರೆ ಹಾರ್ದಿಕ್ ಪಾಂಡ್ಯ, ಮೊದಲ ಓವರ್ ಬೌಲಿಂಗ್ ಮಾಡದೇ ಇದ್ದರೇ ಟೀಂ ಇಂಡಿಯಾಗೆ ಹೆಚ್ಚಿನ ಪ್ರಯೋಜನವಿದೆ. ಅದು ಹೇಗೆ ಅಂತೀರಾ? ಇಲ್ಲಿದೆ ನೋಡಿ ಆ ಮೂರು ಕಾರಣಗಳು.