ನಾನು ಡ್ರೆಸ್ಸಿಂಗ್ ರೂಮ್ನಲ್ಲಿ ನಿಂತಿದ್ದಾಗ, ಧೋನಿ ಅಲ್ಲಿಯೇ ಇದ್ದ ನೀರಿನ ಬಾಟಲಿಯನ್ನು ಒದ್ದರು. ಅದು ಮೇಲಕ್ಕೆ ಹಾರಿ ಕೆಳಗೆ ಬಿತ್ತು. ಆಗ ಅವರ ಕಣ್ಣಲ್ಲಿ ಕಣ್ಣಿಟ್ಟು ನೋಡುವ ಧೈರ್ಯ ಯಾರಿಗೂ ಇರಲಿಲ್ಲ. ಆದರೆ ಧೋನಿ ಆ ಕೆಲಸ ಬಿಟ್ಟು ಒಂದು ಮಾತೂ ಆಡಲಿಲ್ಲ. ಅವರ ಕೋಪ ನಮಗೆ ಅರ್ಥವಾಯಿತು. ಅದು ಅವರ ಶೈಲಿ ಎಂದು ಸಂದರ್ಶನವೊಂದರಲ್ಲಿ ಹೇಳಿದ್ದಾರೆ..