ಟೀಂ ಇಂಡಿಯಾದ ಈ ಮಾಜಿ ನಾಯಕನಿಗಾಗಿ ಪ್ರಾಣ ನೀಡಲು ಸಿದ್ದವೆಂದ ಗೌತಮ್ ಗಂಭೀರ್..!
First Published May 4, 2020, 1:05 PM IST2 ವಿಶ್ವಕಪ್ ಫೈನಲ್ ಪಂದ್ಯದ ಹೀರೋ, ಕ್ರಿಕೆಟಿಗ ಕಂ ಸಂಸದ ಗೌತಮ್ ಗಂಭೀರ್ ತಾವಾಡಿದ ನಾಯಕರಲ್ಲಿ ಶ್ರೇಷ್ಠ ನಾಯಕ ಯಾರು ಎನ್ನುವುದರನ್ನು ಹೆಸರಿಸಿದ್ದಾರೆ. ಮುಂದುವರೆದು ಅವರಿಗೆ ತನ್ನ ಪ್ರಾಣ ನೀಡಲು ರೆಡಿ ಎಂದು ಗೌತಿ ಹೇಳಿದ್ದಾರೆ.
ಕೇವಲ 14 ಟೆಸ್ಟ್ ಪಂದ್ಯಗಳಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸಿದ್ದರೂ ಅವರ ನಾಯಕತ್ವ ಗುಣ ಗಂಭೀರ್ ನೆನಪಿನಲ್ಲಿ ಅಚ್ಚಳಿಯದೇ ಉಳಿದಿದೆ. ಡೆಲ್ಲಿ ಕ್ರಿಕೆಟಿ ಕನ್ನಡದ ನಾಯಕನಿಗೆ ಮನಸೋತಿದ್ದಾರೆ. ಯಾರು ಆ ಕ್ರಿಕೆಟಿಗ? ಗಂಭೀರ್ ಹೇಳಿದ್ದೇನು ಇಲ್ಲಿದೆ ನೋಡಿ ಕಂಪ್ಲೀಟ್ ಡೀಟೈಲ್ಸ್.