ವುಮೆನ್ಸ್ ಪ್ರೀಮಿಯರ್ ಲೀಗ್ನಲ್ಲಿ ಮೊದಲ ಗೆಲುವಿಗಾಗಿ ಆರ್ಸಿಬಿ ಪರದಾಟ ನಡೆಸುತ್ತಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋಮವಾರ ನಡೆದ ಪಂದ್ಯದಲ್ಲಿ ಆರ್ಸಿಬಿ ಸೋಲು ಕಾಣುವ ಮೂಲಕ ಲೀಗ್ನಲ್ಲಿ ಸತತ 5ನೇ ಪಂದ್ಯದಲ್ಲಿ ಮುಗ್ಗರಿಸಿದಂತಾಗಿದೆ. ಇದರ ನಡುವೆ ಸೋಶಿಯಲ್ ಮೀಡಿಯಾದಲ್ಲಿ ಆರ್ಸಿಬಿ ತಂಡದ ಕುರಿತಾಗಿ ಟ್ರೋಲ್ಗಳು ವೈರಲ್ ಆಗಿವೆ.
ಸ್ಮೃತಿ ಮಂದನಾ ನಾನು ಬೇರೆ ಟೀಮ್ಗೆ ಹೋಗ್ತೀನಿ ಅಂತಾ.. ಆರ್ಸಿಬಿ ಮ್ಯಾನೇಜ್ಮೆಂಟ್ಗೆ ಈ ರೀತಿಯಲ್ಲಿ ಕೇಳ್ತಿದ್ದಾರಂತೆ.. !
1010
ಸ್ಮೃತಿ ಮಂದನಾ ಆರ್ಸಿಬಿ ಸೇರೋಕು ಮುಂಚೆ ಹಾಗೂ ಆರ್ಸಿಬಿ ಸೇರಿದ ನಂತರ ಇಷ್ಟೆಲ್ಲಾ ಬದಲಾವಣೆ ಆಗಿದೆ. ನೀವೇನಾದರೂ ಗಮನಿಸಿದ್ದೀರಾ?
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.