ನಟಿ ಚಂದನಾ ಆತ್ಮಹತ್ಯೆ: ಮದ್ವೆಯಾಗುವುದಾಗಿ ಹೇಳಿ ತೀಟೆ ತೀರಿಸಿಕೊಂಡಿದ್ದ ಪ್ರಿಯಕರ ಅರೆಸ್ಟ್

Published : Jun 07, 2020, 05:42 PM IST

ಕಿರುತೆರೆ ನಿರೂಪಕಿ ಹಾಗೂ ಸಹ ನಟಿ ಚಂದನಾ ಆತ್ಮಹತ್ಯೆ ಪ್ರಕರಣ ಭಾರೀ ಚರ್ಚೆಗೆ ಕಾರಣವಾಗಿತ್ತು. ಪ್ರೀತಿಸಿ ಮೋಸ ಹೋದ ಕಾರಣಕ್ಕೆ ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಮದುವೆ ಆಗುವುದಾಗಿ ನಂಬಿಸಿ ಚಂದನಾ ಜೊತೆ ಅನೇಕ ಬಾರಿ ದೈಹಿಕ ಸಂಪರ್ಕ ಬೆಳೆಸಿದ್ದ ಪ್ರಿಯಕರನ್ನು  ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಯಾರು ಆತ? ಫೋಟೋಗಳಲ್ಲಿ ನೋಡಿ

PREV
17
ನಟಿ ಚಂದನಾ ಆತ್ಮಹತ್ಯೆ: ಮದ್ವೆಯಾಗುವುದಾಗಿ ಹೇಳಿ ತೀಟೆ ತೀರಿಸಿಕೊಂಡಿದ್ದ ಪ್ರಿಯಕರ ಅರೆಸ್ಟ್

ನಟಿ ಚಂದನಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಪ್ರಿಯಕರನ್ನ​ ಭಾನುವಾರ ಪೊಲೀಸರು ಬಂಧಿಸಿದ್ದಾರೆ.

ನಟಿ ಚಂದನಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಪ್ರಿಯಕರನ್ನ​ ಭಾನುವಾರ ಪೊಲೀಸರು ಬಂಧಿಸಿದ್ದಾರೆ.

27

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಚಂದನಾ ಪ್ರಿಯಕರ, ಪ್ರಮುಖ ಆರೋಪಿಯಾಗಿರುವ  ದಿನೇಶ್​ನನ್ನು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಚಂದನಾ ಪ್ರಿಯಕರ, ಪ್ರಮುಖ ಆರೋಪಿಯಾಗಿರುವ  ದಿನೇಶ್​ನನ್ನು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

37

ಕಿರುತೆರೆ ನಿರೂಪಕಿ ಹಾಗೂ ಸಹ ನಟಿ ಚಂದನಾ ಆತ್ಮಹತ್ಯೆ ಪ್ರಕರಣ ಭಾರೀ ಚರ್ಚೆಗೆ ಕಾರಣವಾಗಿತ್ತು. ಪ್ರೀತಿಸಿ ಮೋಸ ಹೋದ ಕಾರಣಕ್ಕೆ ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಕಿರುತೆರೆ ನಿರೂಪಕಿ ಹಾಗೂ ಸಹ ನಟಿ ಚಂದನಾ ಆತ್ಮಹತ್ಯೆ ಪ್ರಕರಣ ಭಾರೀ ಚರ್ಚೆಗೆ ಕಾರಣವಾಗಿತ್ತು. ಪ್ರೀತಿಸಿ ಮೋಸ ಹೋದ ಕಾರಣಕ್ಕೆ ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು.

47

ತಾವರೆಕೆರೆಯ ಕೃಷ್ಣಮೂರ್ತಿ ಲೇಔಟಿನ ನಿವಾಸಿಯಾಗಿದ್ದ ಚಂದನಾ ಮೇ 28ರಂದು ವಿಷಪ್ರಾಶನ ಮಾಡಿದ್ದರು. ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ  ಮೃತರಾಗಿದ್ದರು.

ತಾವರೆಕೆರೆಯ ಕೃಷ್ಣಮೂರ್ತಿ ಲೇಔಟಿನ ನಿವಾಸಿಯಾಗಿದ್ದ ಚಂದನಾ ಮೇ 28ರಂದು ವಿಷಪ್ರಾಶನ ಮಾಡಿದ್ದರು. ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ  ಮೃತರಾಗಿದ್ದರು.

57

ಆರೋಪಿ ದಿನೇಶ್​ನನ್ನು ಕಳೆದ 5 ವರ್ಷಗಳಿಂದ ಚಂದನಾ ಪ್ರೀತಿಸುತ್ತಿದ್ದರು. ಮದುವೆಯಾಗುವುದಾಗಿ ನಂಬಿಸಿ 5 ಲಕ್ಷ ಪಡೆದಿದ್ದ ಹಾಗೂ ದೈಹಿಕವಾಗಿ ಚಂದನಾರನ್ನು ಬಳಸಿಕೊಂಡಿದ್ದ ಎಂದು ದೂರು ನೀಡಲಾಗಿತ್ತು.

ಆರೋಪಿ ದಿನೇಶ್​ನನ್ನು ಕಳೆದ 5 ವರ್ಷಗಳಿಂದ ಚಂದನಾ ಪ್ರೀತಿಸುತ್ತಿದ್ದರು. ಮದುವೆಯಾಗುವುದಾಗಿ ನಂಬಿಸಿ 5 ಲಕ್ಷ ಪಡೆದಿದ್ದ ಹಾಗೂ ದೈಹಿಕವಾಗಿ ಚಂದನಾರನ್ನು ಬಳಸಿಕೊಂಡಿದ್ದ ಎಂದು ದೂರು ನೀಡಲಾಗಿತ್ತು.

67

ಇನ್ನು, ಮದುವೆ ಆಗುವುದಾಗಿ ನಂಬಿಸಿ ಚಂದನಾ ಜೊತೆ ಈತ ಅನೇಕ ಬಾರಿ ದೈಹಿಕ ಸಂಪರ್ಕ ಬೆಳೆಸಿದ್ದ. ಇನ್ನು, ಐದು ಲಕ್ಷ ಹಣ ಪಡೆದು ದಿನೇಶ್ ವಂಚಿಸಿದ್ದ ಎಂದು ಚಂದನಾ ಸಾವಿಗೂ ಮುನ್ನ ಮಾಡಿರುವ ವಿಡಿಯೋದಲ್ಲಿ ಹೇಳಿಕೊಂಡಿದ್ದರು. 

ಇನ್ನು, ಮದುವೆ ಆಗುವುದಾಗಿ ನಂಬಿಸಿ ಚಂದನಾ ಜೊತೆ ಈತ ಅನೇಕ ಬಾರಿ ದೈಹಿಕ ಸಂಪರ್ಕ ಬೆಳೆಸಿದ್ದ. ಇನ್ನು, ಐದು ಲಕ್ಷ ಹಣ ಪಡೆದು ದಿನೇಶ್ ವಂಚಿಸಿದ್ದ ಎಂದು ಚಂದನಾ ಸಾವಿಗೂ ಮುನ್ನ ಮಾಡಿರುವ ವಿಡಿಯೋದಲ್ಲಿ ಹೇಳಿಕೊಂಡಿದ್ದರು. 

77

ಹೀಗಾಗಿ, ಚಂದನಾ ಕುಟುಂಬದವರು ಪೊಲೀಸ್​ ಠಾಣೆಗೆ ದಿನೇಶ್​ ವಿರುದ್ಧ ದೂರು ನೀಡಿದ್ದರು. ಇದನ್ನು ಆಧರಿಸಿ ಪೊಲೀಸರು ತನಿಖೆ ನಡೆಸಿ, ಆರೋಪಿಯನ್ನು ಬಂಧಿಸಿದ್ದಾರೆ.

ಹೀಗಾಗಿ, ಚಂದನಾ ಕುಟುಂಬದವರು ಪೊಲೀಸ್​ ಠಾಣೆಗೆ ದಿನೇಶ್​ ವಿರುದ್ಧ ದೂರು ನೀಡಿದ್ದರು. ಇದನ್ನು ಆಧರಿಸಿ ಪೊಲೀಸರು ತನಿಖೆ ನಡೆಸಿ, ಆರೋಪಿಯನ್ನು ಬಂಧಿಸಿದ್ದಾರೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories