ಪತ್ನಿ ನವ್ಯಾಳನ್ನು ಕೊಲೆ ಮಾಡಿ ಪರಾರಿ ಆಗಿದ್ದ ಕಿರಣ್ನನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ. ಈಗ ಚಿಕ್ಕಬಳ್ಳಾಪುರ ಮೂಲದವನಾಗಿದ್ದು, ಬೆಂಗಳೂರಿನಲ್ಲಿ ಕ್ಯಾಬ್ ಚಾಲಕನಾಗಿ ಕಾರ್ಯ ನಿರ್ಹಿಸುತ್ತಿದ್ದನು. ಆದರೆ, ಕಟ್ಟಿಕೊಂಡ ಹೆಂಡತಿಯ ಮೇಲೆ ಶೀಲ ಶಂಕಿಸಿ ಇಡೀ ಸಂಸಾರವನ್ನೇ ಹಾಳು ಮಾಡಿಕೊಂಡಿದ್ದಾನೆ. ಕೊಲೆ ಮಾಡಿದ್ದು ಸಾಬೀತಾದರೆ ಜೈಲು ಸೇರಲಿದ್ದಾನೆ. ಪ್ರತ್ಯಕ್ಷ್ಯವಾಗಿ ಕಂಡರೂ ಪ್ರಾಮಾಣಿಸಿ ನೋಡಬೇಕು ಎಂಬುದಕ್ಕೆ ಇವರ ಸಂಸಾರ ಹಾಳಾಗಿರುವುದು ಪಾಠವಾಗಿದೆ.