ಇದರಿಂದ ಕೋಪಗೊಂಡ ವಸೀಂ ಇಬ್ಬರು ಗೆಳೆಯರೊಂದಿಗೆ ಸೇರಿಕೊಂಡು ರಿಹಾನ್ ಪ್ರಾಣ ತೆಗೆಯಲು ಪ್ಲಾನ್ ಮಾಡಿದ್ದನು. ಪ್ಲಾನ್ ಪ್ರಕಾರ ರಿಹಾನ್ನನ್ನು ಉಪಾಯವಾಗಿ ಕೃಷಿ ಜಮೀನಿಗೆ ಕರೆಸಿಕೊಂಡಿದ್ದಾರೆ. ನಂತರ ಮೂವರು ಚಾಕು ಇರಿದು ರಿಹಾನ್ ಪ್ರಾಣ ತೆಗೆದಿದ್ದಾರೆ. ಘಟನೆ ಬಳಿಕ ಮೂವರು ಸ್ಥಳದಿಂದ ಪರಾರಿಯಾಗಿದ್ದರು. ಇದೀಗ ಪೊಲೀಸರು ಮೂವರು ಆರೋಪಿಗಳು ಬಂಧಿಸಿ, ಕೊಲೆಗೆ ಬಳಸಲಾದ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.