Published : Jan 15, 2021, 06:57 PM ISTUpdated : Jan 15, 2021, 07:43 PM IST
ದಾವಣಗೆರೆ(ಜ. 15) ಬಾಲ್ಯದ ಗೆಳತಿಯರೆಲ್ಲರೂ ಒಟ್ಟಾಗಿ ಸಮಯ ಕಳೆಯಬೇಕು ಎಂದು ಹೊರಟಿದ್ದರು. ಆದರೆ ಘೋರ ವಿಧಿ ಅವರನ್ನೆಲ್ಲ ಬಲಿ ಪಡೆದಿತ್ತು. ಧಾರವಾಡದ ಭೀಕರ ರಸ್ತೆ ಅಪಘಾತದ ಕಣ್ಣೀರಿನ ಕತೆಗಳು ಒಂದೊಂದಾಗಿ ತೆರೆದುಕೊಳ್ಳುತ್ತಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ