ಎಸಿಬಿ ಬಲೆಗೆ ಬಿದ್ದ ಟೌನ್‌ ಪ್ಲಾನಿಂಗ್ ಅಧಿಕಾರಿ; ಕಂತೆ ಕಂತೆ ಹಣ

Published : Feb 05, 2021, 08:29 PM IST

ಬೆಂಗಳೂರು(ಫೆ.  05)  ಭ್ರಷ್ಟಾಚಾರ ನಿಗ್ರಹ ದಳ ರಾಜಜ್ಯದಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸುತ್ತಿದ್ದು ಭ್ರಷ್ಟರನ್ನು ಬಲೆಗೆ ಕೆಡವುತ್ತಿದೆ. ಅಸಿಸ್ಟೆಂಟ್ ಡೈರಕ್ಟರ್ ಫಾರ್ ಟೌನ್ ಪ್ಲಾನಿಂಗ್ ಅಧಿಕಾರಿ  ಬಲೆಗೆ ಬಿದ್ದಿದ್ದು ಕಂತೆ ಕಂತೆ ಹಣ ಸಿಕ್ಕಿದೆ.

PREV
15
ಎಸಿಬಿ ಬಲೆಗೆ ಬಿದ್ದ ಟೌನ್‌ ಪ್ಲಾನಿಂಗ್ ಅಧಿಕಾರಿ; ಕಂತೆ ಕಂತೆ ಹಣ

 ಎಸಿಬಿ ಬಲೆಗೆ ಬಿದ್ದ ಮತ್ತೊಬ್ಬ ಭ್ರಷ್ಟ ಆಧಿಕಾರಿ

 ಎಸಿಬಿ ಬಲೆಗೆ ಬಿದ್ದ ಮತ್ತೊಬ್ಬ ಭ್ರಷ್ಟ ಆಧಿಕಾರಿ

25

ಅಸಿಸ್ಟೆಂಟ್ ಡೈರಕ್ಟರ್ ಫಾರ್ ಟೌನ್ ಪ್ಲಾನಿಂಗ್ ಅಧಿಕಾರಿ ಟ್ರ್ಯಾಪ್

ಅಸಿಸ್ಟೆಂಟ್ ಡೈರಕ್ಟರ್ ಫಾರ್ ಟೌನ್ ಪ್ಲಾನಿಂಗ್ ಅಧಿಕಾರಿ ಟ್ರ್ಯಾಪ್

35

20 ಲಕ್ಷ ಲಂಚ ಪಡೆಯುವಾಗ  ಅಧಿಕಾರಿ ಬಲೆಗೆ ಬಿದ್ದಿದ್ದಾರೆ.

20 ಲಕ್ಷ ಲಂಚ ಪಡೆಯುವಾಗ  ಅಧಿಕಾರಿ ಬಲೆಗೆ ಬಿದ್ದಿದ್ದಾರೆ.

45

ಬೊಮ್ಮನಹಳ್ಳಿ ಕಚೇರಿಯಲ್ಲಿ ಅಧಿಕಾರಿ ದೇವೇಂದ್ರಪ್ಪ ರನ್ನು ಅರೆಸ್ಟ್ ಮಾಡಲಾಗಿದೆ.

ಬೊಮ್ಮನಹಳ್ಳಿ ಕಚೇರಿಯಲ್ಲಿ ಅಧಿಕಾರಿ ದೇವೇಂದ್ರಪ್ಪ ರನ್ನು ಅರೆಸ್ಟ್ ಮಾಡಲಾಗಿದೆ.

55

ಡಿವೈಎಸ್ಪಿ ತಮ್ಮಯ್ಯ ಅವರ ತಂಡದ ಕಾರ್ಯಾಚರಣೆಗೆ ಅಧಿಕಾರಿ ಸಿಕ್ಕಿಬಿದ್ದಿದ್ದಾರೆ.

ಡಿವೈಎಸ್ಪಿ ತಮ್ಮಯ್ಯ ಅವರ ತಂಡದ ಕಾರ್ಯಾಚರಣೆಗೆ ಅಧಿಕಾರಿ ಸಿಕ್ಕಿಬಿದ್ದಿದ್ದಾರೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories