Published : Sep 30, 2020, 10:53 PM ISTUpdated : Sep 30, 2020, 10:57 PM IST
ಮಂಗಳೂರು(ಸೆ. 30) ಒಂದು ಕಡೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ಮಾಡಿ ಒಬ್ಬರಾದ ಮೇಲೆ ಒಬ್ಬರು ಡ್ರಗ್ಸ್ ಆರೋಪಿಗಳನ್ನು ಸೆರೆಹಿಡಿಯುತ್ತಿದ್ದರೆ ಇಲಾಖೆಯಲ್ಲೇ ಮಹತ್ವದ ಬದಲಾವಣೆಯೊಂದು ಆಗಿದೆ.
ಮಂಗಳೂರು ಡ್ರಗ್ಸ್ ಜಾಲದ ತನಿಖೆ ನಡೆಸುತ್ತಿರುವ ಸಿಸಿಬಿ ಇನ್ ಸ್ಪೆಕ್ಟರ್ ಶಿವಪ್ರಕಾಶ್ ದಿಢೀರ್ ವರ್ಗಾವಣೆ ಮಾಡಲಾಗಿದೆ.
ಮಂಗಳೂರು ಡ್ರಗ್ಸ್ ಜಾಲದ ತನಿಖೆ ನಡೆಸುತ್ತಿರುವ ಸಿಸಿಬಿ ಇನ್ ಸ್ಪೆಕ್ಟರ್ ಶಿವಪ್ರಕಾಶ್ ದಿಢೀರ್ ವರ್ಗಾವಣೆ ಮಾಡಲಾಗಿದೆ.
25
ಸಿಸಿಬಿ ಇನ್ ಸ್ಪೆಕ್ಟರ್ ಶಿವಪ್ರಕಾಶ್ ಸ್ಥಾನಕ್ಕೆ ಕಾಪು ಇನ್ ಸ್ಪೆಕ್ಟರ್ ಮಹೇಶ್ ಪ್ರಸಾದ್ ನೇಮಕ ಮಾಡಲಾಗಿದೆ.
ಸಿಸಿಬಿ ಇನ್ ಸ್ಪೆಕ್ಟರ್ ಶಿವಪ್ರಕಾಶ್ ಸ್ಥಾನಕ್ಕೆ ಕಾಪು ಇನ್ ಸ್ಪೆಕ್ಟರ್ ಮಹೇಶ್ ಪ್ರಸಾದ್ ನೇಮಕ ಮಾಡಲಾಗಿದೆ.
35
ನಿರೂಪಕಿ ಅನುಶ್ರೀ ಅವರ ವಿಚಾರಣೆ ನಂತರ ಮಂಗಳೂರಿನಲ್ಲಿ ಡ್ರಗ್ಸ್ ಪಾರ್ಟಿ ನಡೆಯುತ್ತಿದ್ದ ವಿಚಾರಗಳು ಒಂದೊಂದಾಗಿ ಬೆಳಕಿಗೆ ಬಂದವು.
ನಿರೂಪಕಿ ಅನುಶ್ರೀ ಅವರ ವಿಚಾರಣೆ ನಂತರ ಮಂಗಳೂರಿನಲ್ಲಿ ಡ್ರಗ್ಸ್ ಪಾರ್ಟಿ ನಡೆಯುತ್ತಿದ್ದ ವಿಚಾರಗಳು ಒಂದೊಂದಾಗಿ ಬೆಳಕಿಗೆ ಬಂದವು.
45
ಡ್ಯಾನ್ಸರ್ ಕಂ ಕೊರೊಯೋಗ್ರಾಫರ್ ಅನ್ನು ಬೆಂಗಳೂರಿಗೆ ಬಂದು ಬಂಧನ ಮಾಡಿದ್ದರು.
ಡ್ಯಾನ್ಸರ್ ಕಂ ಕೊರೊಯೋಗ್ರಾಫರ್ ಅನ್ನು ಬೆಂಗಳೂರಿಗೆ ಬಂದು ಬಂಧನ ಮಾಡಿದ್ದರು.
55
ಮಂಗಳೂರು ಸಿಸಿಬಿ ಪೊಲೀಸರು ಚುರುಕಿನ ಕಾರ್ಯಾಚರಣೆ ನಡೆಸುತ್ತಿದ್ದುದ್ದರ ನಡುವೆ ಈ ವರ್ಗಾವಣೆಗೆ ಕಾರಣ ಗೊತ್ತಾಗಿಲ್ಲ.
ಮಂಗಳೂರು ಸಿಸಿಬಿ ಪೊಲೀಸರು ಚುರುಕಿನ ಕಾರ್ಯಾಚರಣೆ ನಡೆಸುತ್ತಿದ್ದುದ್ದರ ನಡುವೆ ಈ ವರ್ಗಾವಣೆಗೆ ಕಾರಣ ಗೊತ್ತಾಗಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ