ಮಂಗಳೂರು ಡ್ರಗ್ಸ್ ತನಿಖೆಗೆ ಟ್ವಿಸ್ಟ್; ಸಿಸಿಬಿ ಇನ್ ಸ್ಪೆಕ್ಟರ್ ಶಿವಪ್ರಕಾಶ್ ದಿಢೀರ್ ವರ್ಗಾವಣೆ!

First Published Sep 30, 2020, 10:53 PM IST

ಮಂಗಳೂರು(ಸೆ. 30)  ಒಂದು ಕಡೆ ಮಂಗಳೂರು ಸಿಸಿಬಿ  ಪೊಲೀಸರು ದಾಳಿ ಮಾಡಿ ಒಬ್ಬರಾದ ಮೇಲೆ ಒಬ್ಬರು ಡ್ರಗ್ಸ್ ಆರೋಪಿಗಳನ್ನು ಸೆರೆಹಿಡಿಯುತ್ತಿದ್ದರೆ ಇಲಾಖೆಯಲ್ಲೇ ಮಹತ್ವದ ಬದಲಾವಣೆಯೊಂದು ಆಗಿದೆ.

ಮಂಗಳೂರು ಡ್ರಗ್ಸ್ ಜಾಲದ ತನಿಖೆ ನಡೆಸುತ್ತಿರುವ ಸಿಸಿಬಿ ಇನ್ ಸ್ಪೆಕ್ಟರ್ ಶಿವಪ್ರಕಾಶ್ ದಿಢೀರ್ ವರ್ಗಾವಣೆ ಮಾಡಲಾಗಿದೆ.
undefined
ಸಿಸಿಬಿ ಇನ್ ಸ್ಪೆಕ್ಟರ್ ಶಿವಪ್ರಕಾಶ್ ಸ್ಥಾನಕ್ಕೆ ಕಾಪು ಇನ್ ಸ್ಪೆಕ್ಟರ್ ಮಹೇಶ್ ಪ್ರಸಾದ್ ನೇಮಕ ಮಾಡಲಾಗಿದೆ.
undefined
ನಿರೂಪಕಿ ಅನುಶ್ರೀ ಅವರ ವಿಚಾರಣೆ ನಂತರ ಮಂಗಳೂರಿನಲ್ಲಿ ಡ್ರಗ್ಸ್ ಪಾರ್ಟಿ ನಡೆಯುತ್ತಿದ್ದ ವಿಚಾರಗಳು ಒಂದೊಂದಾಗಿ ಬೆಳಕಿಗೆ ಬಂದವು.
undefined
ಡ್ಯಾನ್ಸರ್ ಕಂ ಕೊರೊಯೋಗ್ರಾಫರ್ ಅನ್ನು ಬೆಂಗಳೂರಿಗೆ ಬಂದು ಬಂಧನ ಮಾಡಿದ್ದರು.
undefined
ಮಂಗಳೂರು ಸಿಸಿಬಿ ಪೊಲೀಸರು ಚುರುಕಿನ ಕಾರ್ಯಾಚರಣೆ ನಡೆಸುತ್ತಿದ್ದುದ್ದರ ನಡುವೆ ಈ ವರ್ಗಾವಣೆಗೆ ಕಾರಣ ಗೊತ್ತಾಗಿಲ್ಲ.
undefined
click me!