ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಸುದ್ದಿ ಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.ಶೇಷಾದ್ರಿಪುರಂ ಪೊಲೀಸರು ಒಂದು ವಾರದ ಕೆಳಗೆ 2 ಕೆಜಿ ಗಾಂಜಾ ವಶಪಡಿಸಿಕೊಂಡಿದ್ರು.
undefined
ಈ ಗಾಂಜಾ ಎಲ್ಲಿಂದ ಬರ್ತಿದೆ ಅಂತತನಿಖೆ ಮುಂದುವರಿಸಿದರು.
undefined
ಮಾದನಾಯಕಹಳ್ಳಿ ಸಿದ್ದು ನಾತ್ ನಾವಳಿ ಬಳಿಯಿಂದ ಗಾಂಜಾ ಪಡೆದ ವಿಚಾರವನ್ನು ಆರೋಪಿಗಳು ಬಾಯಿಬಿಟ್ಟಿದ್ದರು
undefined
ಸಿದ್ದುನಾಥ್ ನಾವಳಿಗೆಕಲಬುರಗಿಂದ ಗಾಂಜಾ ಬರುತ್ತಿತ್ತು. ಗಾಂಜಾ ಖರೀದಿ ಮಾಡುವ ಗಿರಾಕಿಗಳಂತೆ ಹೋಗಿದ್ದ ಶೇಷಾದ್ರಿ ಪುರಂ ಪೊಲೀಸರು ಕಮಲಾಪುರ ಬಳಿ ದೊಡ್ಡ ಕಾರ್ಯಾಚರಣೆ ಮಾಡಿದ್ದಾರೆ.
undefined
ಗಾಂಜಾ ಖರೀದಿ ಗೆ ಹೋಗಿದ್ದವರ ( ಪೊಲೀಸರು) ಬಳಿ ಹಣ ಕಿತ್ತುಕೊಳ್ಳುವ ಯತ್ನವೂ ನಡೆದಿದೆ.ಈ ಪ್ರಕರಣಕ್ಕೆ ಸಂಬಂಧಿಸಿನಾಗನಾಥ್, ಚಂದ್ರಕಾಂತ್ ಚೌಹಾಣ್ ಎಂಬುವರನ್ನು ವಶಕ್ಕೆ ಪಡೆಯಲಾಗಿದೆ.
undefined
ಕುರಿಫಾರಂ ಬಳಿ ಹೋದಾಗ ಶೇಖರಿಸಿಟ್ಟಿದ್ದ ಗಾಂಜಾ ನೋಡಿಅಚ್ಚರಿ ಕಾದಿತ್ತು ಭೂಮಿಯಲ್ಲಿ ಹೂತು ಇಟ್ಟಿದ್ದ 1352 ಕೇಜಿ ಗಾಂಜಾ ವಶಕ್ಕೆ ಪಡೆಯಲಾಗಿದ್ದು ಓರಿಸ್ಸಾದಿಂದ ತರಿಸಿಕೊಳ್ಳಾಗುತ್ತಿತ್ತು ಎಂಬ ಮಾಹಿತಿ ಸಿಕ್ಕಿದೆ.
undefined