ಹಾಸನ: ನಿಧಿ ಆಸೆಗಾಗಿ ದೇಗುಲದ ಗರ್ಭಗುಡಿ ಬಗೆದ ಖದೀಮರ ಬಂಧನ

Suvarna News   | Asianet News
Published : Jun 20, 2021, 03:10 PM IST

ಹಾಸನ(ಜೂ.20): ನಿಧಿ ಆಸೆಗಾಗಿ ಪುರಾತನ ಕಾಲದ ದೇವಾಲಯದಲ್ಲಿ ಗರ್ಭಗುಡಿ ಬಗೆದ ಚೋರರನ್ನ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಾಸನ ಸಹಾಕಾರಿ ಸಂಘಗಳ ಸಹಾಯಕ ಉಪ ನಿಬಂಧಕ ಸೇರಿ ಒಟ್ಟು ಏಳು ಜನರನ್ನ ಪೊಲೀಸರು ಇಂದು(ಭಾನುವಾರ) ಅರೆಸ್ಟ್ ಮಾಡಿದ್ದಾರೆ.

PREV
110
ಹಾಸನ: ನಿಧಿ ಆಸೆಗಾಗಿ ದೇಗುಲದ ಗರ್ಭಗುಡಿ ಬಗೆದ ಖದೀಮರ ಬಂಧನ

ಹಾಸನ ಜಿಲ್ಲೆ ಆಲೂರು ತಾಲೂಕಿನ ಕೆ.ಹೊಸಕೋಟೆ ಸಮೀಪದ ಪಾರ್ವತಮ್ಮನ ಬೆಟ್ಟದಲ್ಲಿ‌ ನಿಧಿಗಾಗಿ ಶೋಧ

ಹಾಸನ ಜಿಲ್ಲೆ ಆಲೂರು ತಾಲೂಕಿನ ಕೆ.ಹೊಸಕೋಟೆ ಸಮೀಪದ ಪಾರ್ವತಮ್ಮನ ಬೆಟ್ಟದಲ್ಲಿ‌ ನಿಧಿಗಾಗಿ ಶೋಧ

210

ನಿಧಿ ಆಸೆಗಾಗಿ ದೇವಾಲಯದ ಗರ್ಭಗುಡಿಯನ್ನೇ ಅಗೆದಿದ್ದ ದುಷ್ಟರು

ನಿಧಿ ಆಸೆಗಾಗಿ ದೇವಾಲಯದ ಗರ್ಭಗುಡಿಯನ್ನೇ ಅಗೆದಿದ್ದ ದುಷ್ಟರು

310

ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದ ದೇವಾಲಯದ ಆಡಳಿತ ಮಂಡಳಿ

ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದ ದೇವಾಲಯದ ಆಡಳಿತ ಮಂಡಳಿ

410

ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದಿದ್ದ ಪೊಲೀಸರ ಬಲೆಗೆ ಬಿದ್ದ ಖದೀಮರು

ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದಿದ್ದ ಪೊಲೀಸರ ಬಲೆಗೆ ಬಿದ್ದ ಖದೀಮರು

510

ಹಾಸನ ಸಹಕಾರಿ ಸಂಘಗಳ ಉಪ ನಿಬಂಧಕ, ಅರ್ಚಕ, ಜ್ಯೋತಿಷಿಯಿಂದ ಕೃತ್ಯ

ಹಾಸನ ಸಹಕಾರಿ ಸಂಘಗಳ ಉಪ ನಿಬಂಧಕ, ಅರ್ಚಕ, ಜ್ಯೋತಿಷಿಯಿಂದ ಕೃತ್ಯ

610

ಸಹಕಾರಿ ಸಂಘಗಳ ಉಪ ನಿಬಂಧಕ ನಾರಾಯಣ್, ಅರ್ಚಕ ತಿಪ್ಪೆಸ್ವಾಮಿ, ಜ್ಯೋತಿಷಿ ಮಂಜುನಾಥ್ ಬಂಧನ

ಸಹಕಾರಿ ಸಂಘಗಳ ಉಪ ನಿಬಂಧಕ ನಾರಾಯಣ್, ಅರ್ಚಕ ತಿಪ್ಪೆಸ್ವಾಮಿ, ಜ್ಯೋತಿಷಿ ಮಂಜುನಾಥ್ ಬಂಧನ

710

ಕೃತ್ಯದಲ್ಲಿ ಭಾಗಿಯಾದ ಚನ್ನರಾಯಪಟ್ಟಣ ಮೂಲದ ಜಯರಾಮ್, ಚೇತನ್, ಮಂಜುನಾಥ್, ಹಾಸನ ಮೂಲದ ಕುಮಾರ್ ಅರೆಸ್ಟ್‌

ಕೃತ್ಯದಲ್ಲಿ ಭಾಗಿಯಾದ ಚನ್ನರಾಯಪಟ್ಟಣ ಮೂಲದ ಜಯರಾಮ್, ಚೇತನ್, ಮಂಜುನಾಥ್, ಹಾಸನ ಮೂಲದ ಕುಮಾರ್ ಅರೆಸ್ಟ್‌

810

ನಾಲ್ಕು ದಿನಗಳ ಹಿಂದೆ ರಾತ್ರೋ ರಾತ್ರಿ ನಿಧಿ ಆಸೆಗಾಗಿ ಬೆಟ್ಟದ ಮೇಲೆ ಶೋಧ ನಡೆಸಿದ್ದ ಖದೀಮರ ತಂಡ

ನಾಲ್ಕು ದಿನಗಳ ಹಿಂದೆ ರಾತ್ರೋ ರಾತ್ರಿ ನಿಧಿ ಆಸೆಗಾಗಿ ಬೆಟ್ಟದ ಮೇಲೆ ಶೋಧ ನಡೆಸಿದ್ದ ಖದೀಮರ ತಂಡ

910

ಮಿಂಚಿನ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನ ಬಂಧಿಸಿದ ಪೊಲೀಸರು

ಮಿಂಚಿನ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನ ಬಂಧಿಸಿದ ಪೊಲೀಸರು

1010

ಈ ಸಂಬಂಧ ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಈ ಸಂಬಂಧ ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

click me!

Recommended Stories