ಹಾಸನ: ನಿಧಿ ಆಸೆಗಾಗಿ ದೇಗುಲದ ಗರ್ಭಗುಡಿ ಬಗೆದ ಖದೀಮರ ಬಂಧನ

First Published Jun 20, 2021, 3:10 PM IST

ಹಾಸನ(ಜೂ.20): ನಿಧಿ ಆಸೆಗಾಗಿ ಪುರಾತನ ಕಾಲದ ದೇವಾಲಯದಲ್ಲಿ ಗರ್ಭಗುಡಿ ಬಗೆದ ಚೋರರನ್ನ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಾಸನ ಸಹಾಕಾರಿ ಸಂಘಗಳ ಸಹಾಯಕ ಉಪ ನಿಬಂಧಕ ಸೇರಿ ಒಟ್ಟು ಏಳು ಜನರನ್ನ ಪೊಲೀಸರು ಇಂದು(ಭಾನುವಾರ) ಅರೆಸ್ಟ್ ಮಾಡಿದ್ದಾರೆ.

ಹಾಸನ ಜಿಲ್ಲೆ ಆಲೂರು ತಾಲೂಕಿನ ಕೆ.ಹೊಸಕೋಟೆ ಸಮೀಪದ ಪಾರ್ವತಮ್ಮನ ಬೆಟ್ಟದಲ್ಲಿ‌ ನಿಧಿಗಾಗಿ ಶೋಧ
undefined
ನಿಧಿ ಆಸೆಗಾಗಿ ದೇವಾಲಯದ ಗರ್ಭಗುಡಿಯನ್ನೇ ಅಗೆದಿದ್ದ ದುಷ್ಟರು
undefined
ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದ ದೇವಾಲಯದ ಆಡಳಿತ ಮಂಡಳಿ
undefined
ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದಿದ್ದ ಪೊಲೀಸರ ಬಲೆಗೆ ಬಿದ್ದ ಖದೀಮರು
undefined
ಹಾಸನ ಸಹಕಾರಿ ಸಂಘಗಳ ಉಪ ನಿಬಂಧಕ, ಅರ್ಚಕ, ಜ್ಯೋತಿಷಿಯಿಂದ ಕೃತ್ಯ
undefined
ಸಹಕಾರಿ ಸಂಘಗಳ ಉಪ ನಿಬಂಧಕ ನಾರಾಯಣ್, ಅರ್ಚಕ ತಿಪ್ಪೆಸ್ವಾಮಿ, ಜ್ಯೋತಿಷಿ ಮಂಜುನಾಥ್ ಬಂಧನ
undefined
ಕೃತ್ಯದಲ್ಲಿ ಭಾಗಿಯಾದ ಚನ್ನರಾಯಪಟ್ಟಣ ಮೂಲದ ಜಯರಾಮ್, ಚೇತನ್, ಮಂಜುನಾಥ್, ಹಾಸನ ಮೂಲದ ಕುಮಾರ್ ಅರೆಸ್ಟ್‌
undefined
ನಾಲ್ಕು ದಿನಗಳ ಹಿಂದೆ ರಾತ್ರೋ ರಾತ್ರಿ ನಿಧಿ ಆಸೆಗಾಗಿ ಬೆಟ್ಟದ ಮೇಲೆ ಶೋಧ ನಡೆಸಿದ್ದ ಖದೀಮರ ತಂಡ
undefined
ಮಿಂಚಿನ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನ ಬಂಧಿಸಿದ ಪೊಲೀಸರು
undefined
ಈ ಸಂಬಂಧ ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
undefined
click me!