Published : Jul 08, 2020, 02:42 PM ISTUpdated : Jul 08, 2020, 07:20 PM IST
ಬೆಂಗಳೂರು(ಜು. 08) ಸಲಗ ಸಿನಿಮಾ ಸಹ ನಟ ಸುಶೀಲ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ದುನಿಯಾ ವಿಜಿ ನಿರ್ದೇಶನದ ಸಲಗ ಸಿನಿಮಾದಲ್ಲಿ ಸುಶೀಲ್ ಪೊಲೀಸ್ ಪಾತ್ರದಲ್ಲಿ ಮಿಂಚಿದ್ದರು. ಕನ್ನಡ ಚಿತ್ರರಂಗಕ್ಕೆ ಒಂದಾದ ಮೇಲೆ ಒಂದು ಆಘಾತ ಎದುರಾಗುತ್ತಿದೆ. ಚಿರಂಜೀವಿ ಸರ್ಜಾ ಹೃದಯಾಘಾತದಿಂದ ಅಕಾಲಿಕ ಮರಣ ಹೊಂದಿದ್ದರು. ನಟ ಶ್ರೀನಗರ ಕಿಟ್ಟಿ ಸಹೋದರ ಸಹ ಹೃದಯಾಘಾತಕ್ಕೆ ತುತ್ತಾಗಿದ್ದರು,
ಮಂಗಳವಾರ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಂಡ್ಯದ ತಮ್ನ ಫಾರ್ಮ್ ಹೌಸ್ ನಲ್ಲಿಯೇ ಸೂಸೈಡ್ ಮಾಡಿಕೊಂಡಿದ್ದಾರೆ
ಮಂಗಳವಾರ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಂಡ್ಯದ ತಮ್ನ ಫಾರ್ಮ್ ಹೌಸ್ ನಲ್ಲಿಯೇ ಸೂಸೈಡ್ ಮಾಡಿಕೊಂಡಿದ್ದಾರೆ
88
ಇಡೀ ಸಲಗ ತಂಡ ಸುಶೀಲ್ ದುಡುಕಿನ ನಿರ್ಧಾರಕ್ಕೆ ಕಂಬನಿ ಮಿಡಿದಿದೆ. ನೋವಿದ್ದರೆ ನಮ್ಮ ಬಳಿಯೂ ಹೇಳಿಕೊಂಡಿಲ್ಲ ಎಂದಿದೆ.
ಇಡೀ ಸಲಗ ತಂಡ ಸುಶೀಲ್ ದುಡುಕಿನ ನಿರ್ಧಾರಕ್ಕೆ ಕಂಬನಿ ಮಿಡಿದಿದೆ. ನೋವಿದ್ದರೆ ನಮ್ಮ ಬಳಿಯೂ ಹೇಳಿಕೊಂಡಿಲ್ಲ ಎಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ