ಲವ್ ಜಿಹಾದ್; ಯೋಗಿ ಆಡಳಿತದಲ್ಲಿ ದಾಖಲಾಯ್ತು ಮೊಟ್ಟ ಮೊದಲ ಪ್ರಕರಣ!

Published : Nov 29, 2020, 11:17 PM IST

ಲಕ್ನೋ/  ಬರೇಲಿ(ನ.  29) ಮದುವೆಯಾಗುವುದಕ್ಕೆ ಮತಾಂತರ ವಿಚಾರದಲ್ಲಿ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದ ಉತ್ತರ ಪ್ರದೇಶ ಸರ್ಕಾರ ಸುಗ್ರೀವಾಜ್ಞೆ ಮುಖೇನ ಕಾನೂನು ಪಾಸ್ ಮಾಡಿತ್ತು.  ಮೊಟ್ಟ ಮೊದಲ ಲವ್ ಜಿಹಾದ್ ಪ್ರಕರಣ ಇದೀಗ ದಾಖಲಾಗಿದೆ.

PREV
16
ಲವ್ ಜಿಹಾದ್; ಯೋಗಿ ಆಡಳಿತದಲ್ಲಿ ದಾಖಲಾಯ್ತು ಮೊಟ್ಟ ಮೊದಲ ಪ್ರಕರಣ!

 ಶನಿವಾರ ಪ್ರಕರಣ ದಾಖಲಾಗಿದ್ದು ಮಾಧ್ಯಮಗಳಿಗೆ ಮಾಹಿತಿ ಸಿಕ್ಕಿದೆ.

 ಶನಿವಾರ ಪ್ರಕರಣ ದಾಖಲಾಗಿದ್ದು ಮಾಧ್ಯಮಗಳಿಗೆ ಮಾಹಿತಿ ಸಿಕ್ಕಿದೆ.

26

ಜಾತಿ ಪರಿವರ್ತನೆ ನಿಷೇಧ ಕಾಯ್ದೆಯಡಿ ಬಾಲಕಿಯ ತಂದೆ ಸಲ್ಲಿಸಿದ ದೂರಿನ ಆಧಾರದಲ್ಲಿ ಪೊಲೀಸರು ಹೊಸ ಕಾಯ್ದೆ ಅನುನಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜಾತಿ ಪರಿವರ್ತನೆ ನಿಷೇಧ ಕಾಯ್ದೆಯಡಿ ಬಾಲಕಿಯ ತಂದೆ ಸಲ್ಲಿಸಿದ ದೂರಿನ ಆಧಾರದಲ್ಲಿ ಪೊಲೀಸರು ಹೊಸ ಕಾಯ್ದೆ ಅನುನಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ.

36

ಭಿನ್ನ ದರ್ಮದ ಯುವಕ ಮತ್ತೊಂದು ಧರ್ಮದ ಯುವತಿಯನ್ನು ಪ್ರೀತಿಸುವ ನಾಟಕವಾಡಿದ್ದು, ವಿವಾಹಕ್ಕಾಗಿ ಆಕೆಗೆ ತಮ್ಮ ಜಾತಿಗೆ ಪರಿವರ್ತನೆಗೊಳ್ಳುವಂತೆ ಒತ್ತಡ ಹೇರುತ್ತಿದ್ದ ಎಂಬುದನ್ನು ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ.

ಭಿನ್ನ ದರ್ಮದ ಯುವಕ ಮತ್ತೊಂದು ಧರ್ಮದ ಯುವತಿಯನ್ನು ಪ್ರೀತಿಸುವ ನಾಟಕವಾಡಿದ್ದು, ವಿವಾಹಕ್ಕಾಗಿ ಆಕೆಗೆ ತಮ್ಮ ಜಾತಿಗೆ ಪರಿವರ್ತನೆಗೊಳ್ಳುವಂತೆ ಒತ್ತಡ ಹೇರುತ್ತಿದ್ದ ಎಂಬುದನ್ನು ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ.

46

ಭಯೋತ್ಪಾದನೆಯ ಮತ್ತೊಂದು ರೂಪ ಲವ್ ಜಿಹಾದ್  ನಿಗ್ರಹಕ್ಕೆ ಹಲವು ರಾಜ್ಯಗಳು ಕಾನೂನು ತರಲು ಮುಂದಾಗಿವೆ.

ಭಯೋತ್ಪಾದನೆಯ ಮತ್ತೊಂದು ರೂಪ ಲವ್ ಜಿಹಾದ್  ನಿಗ್ರಹಕ್ಕೆ ಹಲವು ರಾಜ್ಯಗಳು ಕಾನೂನು ತರಲು ಮುಂದಾಗಿವೆ.

56

ಉತ್ತರ ಪ್ರದೇಶ ಸರ್ಕಾರ ದಿಟ್ಟ ತೀರ್ಮಾನ ತೆಗೆದುಕೊಂಡಿದ್ದು ಸುಗ್ರೀವಾಜ್ಞೆ ಮೂಲಕ ಕಾನೂನು ಜಾರಿ ಮಾಡಿತ್ತು.

ಉತ್ತರ ಪ್ರದೇಶ ಸರ್ಕಾರ ದಿಟ್ಟ ತೀರ್ಮಾನ ತೆಗೆದುಕೊಂಡಿದ್ದು ಸುಗ್ರೀವಾಜ್ಞೆ ಮೂಲಕ ಕಾನೂನು ಜಾರಿ ಮಾಡಿತ್ತು.

66

ಕರ್ನಾಟಕದಲ್ಲಿಯೂ ಲವ್ ಜಿಹಾದ್ ವಿರುದ್ಧ ಕಾನೂನು ತರುತ್ತೇವೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದರು.

ಕರ್ನಾಟಕದಲ್ಲಿಯೂ ಲವ್ ಜಿಹಾದ್ ವಿರುದ್ಧ ಕಾನೂನು ತರುತ್ತೇವೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದರು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories