ಎಂಜಿನಿಯರಿಂಗ್ ವಿದ್ಯಾರ್ಥಿಗಳೇ ತಯಾರಿಸಿ ಯಶಸ್ವಿಯಾಗಿ ಉಡಾವಣೆ ಮಾಡಿದ ಯುನಿಸ್ಯಾಟ್ ತಂಡದಲ್ಲಿದ್ದ ಎಲ್ಲರನ್ನು ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ ಅವರು ಗೌರವಿಸಿದರು. ಐಟಿಸಿಎ ಅಧ್ಯಕ್ಷ ಡಾ. ಎಲ್.ವಿ.ಮಲ್ಲಿಕಾರ್ಜುನ ರೆಡ್ಡಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಪ್ರೊ.ಆರ್.ಎಂ.ವಾಸಗಂ, ಡಾ. ಮೈಲ್ಸಾಮಿ ಅಣ್ಣಾದುರೈ, ಇಸ್ರೋ ಚಂದ್ರಯಾನ ಯೋಜನೆಯ ಮಾಜಿ ನಿರ್ದೇಶಕ ಗಣೇಶನ್ ನಂಜುಂಡಸ್ವಾಮಿ ಮತ್ತಿತರರು ಪಾಲ್ಗೊಂಡಿದ್ದರು.
ಎಂಜಿನಿಯರಿಂಗ್ ವಿದ್ಯಾರ್ಥಿಗಳೇ ತಯಾರಿಸಿ ಯಶಸ್ವಿಯಾಗಿ ಉಡಾವಣೆ ಮಾಡಿದ ಯುನಿಸ್ಯಾಟ್ ತಂಡದಲ್ಲಿದ್ದ ಎಲ್ಲರನ್ನು ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ ಅವರು ಗೌರವಿಸಿದರು. ಐಟಿಸಿಎ ಅಧ್ಯಕ್ಷ ಡಾ. ಎಲ್.ವಿ.ಮಲ್ಲಿಕಾರ್ಜುನ ರೆಡ್ಡಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಪ್ರೊ.ಆರ್.ಎಂ.ವಾಸಗಂ, ಡಾ. ಮೈಲ್ಸಾಮಿ ಅಣ್ಣಾದುರೈ, ಇಸ್ರೋ ಚಂದ್ರಯಾನ ಯೋಜನೆಯ ಮಾಜಿ ನಿರ್ದೇಶಕ ಗಣೇಶನ್ ನಂಜುಂಡಸ್ವಾಮಿ ಮತ್ತಿತರರು ಪಾಲ್ಗೊಂಡಿದ್ದರು.