ಮಕ್ಕಳೊಂದಿಗೆ ಬೆರೆತ ಶಿಕ್ಷಣ ಸಚಿವರು, ವಿದ್ಯಾರ್ಥಿಗಳ ನಿರಂತರ ಕಲಿಕೆಗೆ ಸುರೇಶ್ ಕುಮಾರ್ ಶ್ರಮ...!
First Published Sep 4, 2020, 9:01 PM ISTಸರಳ-ಸಜ್ಜನ ಎಂದೇ ಹೆಸರಾದವರು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್. ಇವರು ಹಲವು ಕಾರ್ಯಗಳ ಮೂಲಕ ಅವರು ತಾವೆಷ್ಟು ಸರಳ ಜೀವಿ ಎಂಬುವುದನ್ನು ಹಲವು ಬಾರಿ ಪ್ರೂವ್ ಮಾಡಿದ್ದಾರೆ. ಅಲ್ಲದೇ ಅಷ್ಟೇ ತಮ್ಮ ಇಲಾಖೆಗೆ ಸಂಬಂಧಿಸಿದಂತೆ ಶಿಸ್ತುಬದ್ಧವಾಗಿ ಕಾರ್ಯನಿರ್ವಹಸಿರುವ ಸುರೇಶ್ ಕುಮಾರ್ ಅವರು ಕೊರೋನಾ ಭೀತಿ ನಡುವೆಯೂ ಯಶಸ್ವಿಯಾಗಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಿಕೊಟ್ಟರು. ಇದೀಗ ಶಾಲೆ ತೆರೆಯಲು ಅವಕಾಶ ಇಲ್ಲದಿದ್ದರಿಂದ ಮಕ್ಕಳ ನಿರಂತರ ಕಲಿಕೆಗೆ ಶ್ರಮವಹಿಸುತ್ತಿದ್ದಾರೆ.