ಇಂದು ತಜ್ಞರ , ಅಧಿಕಾರಿಗಳ, ವೈದ್ಯರುಗಳ Technical Experts ಗಳ , ಹಾಗೂ ಶಿಕ್ಷಣ ತಜ್ಞರ ಜತೆ ಆರೋಗ್ಯ ಸಚಿವ ಶ್ರೀರಾಮುಲು ಪ್ರಾಥಮಿಕ ಸಭೆ ನಡೆಸಿ ಚರ್ಚಿಸಿದರು. ಸಭೆ ನಂತರ ಮಾತನಾಡಿದ ಸಚಿವ ಶ್ರೀರಾಮುಲು, ಒಂದೆಡೆ Covid ಪ್ರಕರಣಗಳಲ್ಲಿ ಏರಿಕೆಯಾಗುತ್ತಿದೆ, ಮತ್ತೊಂದೆಡೆ ಮಕ್ಕಳ ಕುರಿತ ವಿಷಯ ಆಗಿರುವುದರಿಂದ ಇದು ತುಂಬಾ ಸೂಕ್ಷ್ಮ ವಿಷಯವಾಗಿದೆ. ಆದ್ದರಿಂದ ಎಲ್ಲಾ ಆಯಾಮಗಳಲ್ಲಿ ಸಮಾಲೋಚನೆ ಮಾಡಲಾಗಿದೆ.Pros and Cons (positive ಮತ್ತು negative) ಅಂಶಗಳನ್ನ ಚರ್ಚಿಸಿದ್ದೇವೆ. ತಜ್ಞರ ಜತೆ ಸಭೆ ಹಾಗೂ ವಿಸ್ತೃತ ಅಧ್ಯಯನದ ನಂತರ ನಮ್ಮ ಇಲಾಖೆ ಶಿಕ್ಷಣ ಇಲಾಖೆಗೆ ವಿಸ್ತೃತ ವರದಿ ಸಲ್ಲಿಸಲಿದೆ ಎಂದು ತಿಳಿಸಿದ್ದಾರೆ.
ಇಂದು ತಜ್ಞರ , ಅಧಿಕಾರಿಗಳ, ವೈದ್ಯರುಗಳ Technical Experts ಗಳ , ಹಾಗೂ ಶಿಕ್ಷಣ ತಜ್ಞರ ಜತೆ ಆರೋಗ್ಯ ಸಚಿವ ಶ್ರೀರಾಮುಲು ಪ್ರಾಥಮಿಕ ಸಭೆ ನಡೆಸಿ ಚರ್ಚಿಸಿದರು. ಸಭೆ ನಂತರ ಮಾತನಾಡಿದ ಸಚಿವ ಶ್ರೀರಾಮುಲು, ಒಂದೆಡೆ Covid ಪ್ರಕರಣಗಳಲ್ಲಿ ಏರಿಕೆಯಾಗುತ್ತಿದೆ, ಮತ್ತೊಂದೆಡೆ ಮಕ್ಕಳ ಕುರಿತ ವಿಷಯ ಆಗಿರುವುದರಿಂದ ಇದು ತುಂಬಾ ಸೂಕ್ಷ್ಮ ವಿಷಯವಾಗಿದೆ. ಆದ್ದರಿಂದ ಎಲ್ಲಾ ಆಯಾಮಗಳಲ್ಲಿ ಸಮಾಲೋಚನೆ ಮಾಡಲಾಗಿದೆ.Pros and Cons (positive ಮತ್ತು negative) ಅಂಶಗಳನ್ನ ಚರ್ಚಿಸಿದ್ದೇವೆ. ತಜ್ಞರ ಜತೆ ಸಭೆ ಹಾಗೂ ವಿಸ್ತೃತ ಅಧ್ಯಯನದ ನಂತರ ನಮ್ಮ ಇಲಾಖೆ ಶಿಕ್ಷಣ ಇಲಾಖೆಗೆ ವಿಸ್ತೃತ ವರದಿ ಸಲ್ಲಿಸಲಿದೆ ಎಂದು ತಿಳಿಸಿದ್ದಾರೆ.