ರಾಜ್ಯದಲ್ಲಿ(Karnataka) ಎಂಜಿನಿಯರಿಂಗ್, ಮೆಡಿಕಲ್ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳು(Students) ಹೆಚ್ಚು ಒತ್ತು ನೀಡುತ್ತಿದ್ದಾರೆ. ಕೇರಳ, ತಮಿಳುನಾಡು, ಉತ್ತರ ಭಾರತ ರಾಜ್ಯಗಳ ವಿದ್ಯಾರ್ಥಿಗಳು, ಕರ್ನಾಟಕದ ಕೊಡಗು, ದಕ್ಷಿಣಕನ್ನಡ ಭಾಗದವರು ಮಾತ್ರ ವೈದ್ಯಕೀಯ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡುತ್ತಿದ್ದಾರೆ. ಆದರೆ ಉಳಿದ ಜಿಲ್ಲೆಯವರು ವೈದ್ಯಕೀಯ ಕ್ಷೇತ್ರದಲ್ಲಿರುವ ಅನೇಕ ಕೋರ್ಸ್ಗಳ ಬಗ್ಗೆ ಗಮನಹರಿಸುತ್ತಿಲ್ಲ. ಆದ್ದರಿಂದ ಉಳಿದೆಡೆಯೂ ಆರೋಗ್ಯ ಕ್ಷೇತ್ರದ ಮಹತ್ವದ ಬಗ್ಗೆ ಅರಿವು ಮೂಡಿಸಲಾಗುವುದು ಎಂದ ಸಚಿವ ಕೆ. ಸುಧಾಕರ್