ಕೋರಮಂಗಲದ ಸೇಂಟ್ ಜಾನ್ಸ್ ವೈದ್ಯಕೀಯ ಕಾಲೇಜಿನ ಘಟಿಕೋತ್ಸವದಲ್ಲಿ ಎಂಬಿಬಿಎಸ್, ಸ್ನಾತಕೋತ್ತರ ವೈದ್ಯಕೀಯ ಪದವಿ ಪಡೆದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಮಾತನಾಡಿದ ಅಶ್ವತ್ಥ ನಾರಾಯಣ, ಕೊರೋನಾ ಬಿಕ್ಕಟ್ಟು ಬಂದ ಮೇಲೆ ವೈದ್ಯರಿಗೆ ಸಾಕಷ್ಟುಸವಾಲುಗಳು ಎದುರಾಗಿದ್ದು, ಅವುಗಳನ್ನು ಸಮರ್ಥವಾಗಿ ಎದುರಿಸಬೇಕು. ಹಣ ಮಾಡಲು ಹಲವಾರು ಕ್ಷೇತ್ರಗಳಿದ್ದು, ವೈದ್ಯ ವೃತ್ತಿ ಸೇವೆಗೆ ಮೀಸಲಿಡಬೇಕು ಎಂದರು.
ಕೋರಮಂಗಲದ ಸೇಂಟ್ ಜಾನ್ಸ್ ವೈದ್ಯಕೀಯ ಕಾಲೇಜಿನ ಘಟಿಕೋತ್ಸವದಲ್ಲಿ ಎಂಬಿಬಿಎಸ್, ಸ್ನಾತಕೋತ್ತರ ವೈದ್ಯಕೀಯ ಪದವಿ ಪಡೆದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಮಾತನಾಡಿದ ಅಶ್ವತ್ಥ ನಾರಾಯಣ, ಕೊರೋನಾ ಬಿಕ್ಕಟ್ಟು ಬಂದ ಮೇಲೆ ವೈದ್ಯರಿಗೆ ಸಾಕಷ್ಟುಸವಾಲುಗಳು ಎದುರಾಗಿದ್ದು, ಅವುಗಳನ್ನು ಸಮರ್ಥವಾಗಿ ಎದುರಿಸಬೇಕು. ಹಣ ಮಾಡಲು ಹಲವಾರು ಕ್ಷೇತ್ರಗಳಿದ್ದು, ವೈದ್ಯ ವೃತ್ತಿ ಸೇವೆಗೆ ಮೀಸಲಿಡಬೇಕು ಎಂದರು.