ವಿದ್ಯಾರ್ಥಿ ಜೀವನ ಅಮೂಲ್ಯವಾಗಿದ್ದು, ಕಾಲೇಜು ಜೀವನದ ಬಳಿಕ ಹೊರ ಜಗತ್ತಿಗೆ ಕಾಲಿಡಬೇಕಾಗುತ್ತದೆ. ಆದರೆ, ಕಾಲೇಜು ಮುಗಿದ ಕೂಡಲೇ ಕಲಿಕೆ ಮುಗಿಯುವುದಿಲ್ಲ. ಕಲಿಕೆ, ಅಧ್ಯಯನ, ಆವಿಷ್ಕಾರ ಜೀವನದುದ್ದಕ್ಕೂ ನಿರಂತರವಾಗಿರುತ್ತದೆ. ಕೋವಿಡ್ ಸಮಯದಲ್ಲಿ ಎಲ್ಲ ವೈದ್ಯರು, ವೈದ್ಯ ವಿದ್ಯಾರ್ಥಿಗಳು ಧೈರ್ಯ ತೋರಿ ಕಾರ್ಯನಿರ್ವಹಿಸಿದ್ದಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು.
ವಿದ್ಯಾರ್ಥಿ ಜೀವನ ಅಮೂಲ್ಯವಾಗಿದ್ದು, ಕಾಲೇಜು ಜೀವನದ ಬಳಿಕ ಹೊರ ಜಗತ್ತಿಗೆ ಕಾಲಿಡಬೇಕಾಗುತ್ತದೆ. ಆದರೆ, ಕಾಲೇಜು ಮುಗಿದ ಕೂಡಲೇ ಕಲಿಕೆ ಮುಗಿಯುವುದಿಲ್ಲ. ಕಲಿಕೆ, ಅಧ್ಯಯನ, ಆವಿಷ್ಕಾರ ಜೀವನದುದ್ದಕ್ಕೂ ನಿರಂತರವಾಗಿರುತ್ತದೆ. ಕೋವಿಡ್ ಸಮಯದಲ್ಲಿ ಎಲ್ಲ ವೈದ್ಯರು, ವೈದ್ಯ ವಿದ್ಯಾರ್ಥಿಗಳು ಧೈರ್ಯ ತೋರಿ ಕಾರ್ಯನಿರ್ವಹಿಸಿದ್ದಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು.