ಅಖಾಡಕ್ಕಿಳಿದ ಪ್ರಜ್ವಲ್ ರೇವಣ್ಣ; ಬಿಜೆಪಿ ನಾಯಕರಿಗೆ ಗಾಳ
First Published Mar 14, 2019, 3:51 PM ISTಹಾಸನದಲ್ಲಿ ಪ್ರಜ್ವಲ್ ರೇವಣ್ಣ ಭರ್ಜರಿ ಪ್ರಚಾರ ಶುರು ಮಾಡಿದ್ದಾರೆ. ಬಿಜೆಪಿ ಶಕ್ತಿ ಕುಂದಿಸಲು ಅವರ ನಾಯಕರಿಗೆ ಗಾಳ ಹಾಕಿದ್ದಾರೆ. ಹಾಸನ ಗ್ರಾಮಾಂತರ ಬಿಜೆಪಿ ಅಧ್ಯಕ್ಷ ಅಗಿಲೆ ಯೋಗೀಶ್ ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದಾರೆ. ಅಲ್ಲಿನ ಕೆಲವು ಫೋಟೋಗಳು ಇಲ್ಲಿವೆ ನೋಡಿ.