ರಾಜ್ಯದಲ್ಲಿ ಡಾ.ರಾಜ್ ಕುಮಾರ್, ವಿಷ್ಣುವರ್ಧನ್, ಅಂಬರೀಶ್, ಸುದೀಪ್, ಯಶ್ ಸೇರಿದಂತೆ ಹಲವು ನಾಯಕರ ಹೆಸರಿನಲ್ಲಿ ಅಭಿಮಾನಿಗಳ ಸಂಘಗಳು ಹಾಗೂ ಟ್ರಸ್ಟ್ಗಳಿವೆ. ಅದೇ ರೀತಿ ವಜ್ರಮುನಿ ಅವರ ಅಭಿಮಾನಿಗಳು ಹಾಗೂ ಕುಟುಂಬ ಸದಸ್ಯರನ್ನು ಒಳಗೊಂಡಂತೆ 'ನಟ ಭೈರವ ವಜ್ರಮುನಿ ಕಲಾ ಮತ್ತು ಸಾಂಸ್ಕೃತಿಕ ಟ್ರಸ್ಟ್ (ರಿ)' ಕೂಡ ಸ್ಥಾಪಿಸಲಾಗಿದೆ.