ಅದೃಷ್ಟ (Luck) ಪಡೆಯಲು, ಹಿಟ್ಟಿಗೆ ಸ್ವಲ್ಪ ಪ್ರಮಾಣದ ಸಕ್ಕರೆ ಸೇರಿಸಿ ಎಂದು ಶಾಸ್ತ್ರದಲ್ಲಿ ಹೇಳಲಾಗಿದೆ. ಇದನ್ನು ಮಾಡುವುದರಿಂದ, ಹಣಕ್ಕೆ ಸಂಬಂಧಿಸಿದ ಎಲ್ಲಾ ಸಮಸ್ಯೆಗಳನ್ನು ಶಾಶ್ವತವಾಗಿ ಪರಿಹಾರವಾಗುತ್ತದೆ. ಇದಲ್ಲದೇ, ಶನಿ (Saturn), ರಾಹು ಮತ್ತು ಕೇತುಗಳ ಅಶುಭ ಪರಿಣಾಮಗಳಿಂದಲೂ ಮುಕ್ತಿ ಸಿಗುತ್ತದೆ.