ಇಂಥ ಪ್ರಭಾವಿ ಗಣೇಶ ರುದ್ರಾಕ್ಷಿ ಧರಿಸುವ ಮೂಹೂರ್ತವನ್ನು ಜ್ಯೋತಿಷಿಗಳ ಹತ್ತಿರ ಕೇಳಿವುದೊಳಿತು. ಗಣೇಶ ಹಬ್ಬದಂದು ಧಾರಣೆ ಮಾಡಲು ಶುಭ ಫಲ ಹೆಚ್ಚು ಎಂದು ಹೇಳುತ್ತಾರೆ. ಕೆಂಪು ದಾರ ಅಥವಾ ಬಂಗಾರ, ಬೆಳ್ಳಿಯೊಂದಿಗೆ ಇದನ್ನು ಧರಿಸಬಹುದು. ದೇವರ ಮುಂದಿಟ್ಟು ಪೂಜಿಸಿದರೂ ಶುಭ ಫಲಗಳು ಪ್ರಾಪ್ತಿಯಾಗುತ್ತದೆ.
ಇಂಥ ಪ್ರಭಾವಿ ಗಣೇಶ ರುದ್ರಾಕ್ಷಿ ಧರಿಸುವ ಮೂಹೂರ್ತವನ್ನು ಜ್ಯೋತಿಷಿಗಳ ಹತ್ತಿರ ಕೇಳಿವುದೊಳಿತು. ಗಣೇಶ ಹಬ್ಬದಂದು ಧಾರಣೆ ಮಾಡಲು ಶುಭ ಫಲ ಹೆಚ್ಚು ಎಂದು ಹೇಳುತ್ತಾರೆ. ಕೆಂಪು ದಾರ ಅಥವಾ ಬಂಗಾರ, ಬೆಳ್ಳಿಯೊಂದಿಗೆ ಇದನ್ನು ಧರಿಸಬಹುದು. ದೇವರ ಮುಂದಿಟ್ಟು ಪೂಜಿಸಿದರೂ ಶುಭ ಫಲಗಳು ಪ್ರಾಪ್ತಿಯಾಗುತ್ತದೆ.